AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ […]

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’
ಸಾಧು ಶ್ರೀನಾಥ್​
|

Updated on:Nov 25, 2019 | 6:07 PM

Share

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ ವಿನಹ ಕಾಂಗ್ರೆಸ್​ನಿಂದ ನನಗಲ್ಲ ಎಂದು ಶರತ್ ಬಚ್ಚೇಗೌಡ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ದ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ.

ಶರತ್​ಗೆ ಬುದ್ಧಿ ಭ್ರಮಣೆಯಾಗಿದೆ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಶರತ್ ಬಚ್ಚೇಗೌಡಗೆ ಬುದ್ಧಿಭ್ರಮಣೆಯಾಗಿದೆ. ನಾನು ಸತ್ಯವಾಗಲೂ ಯಾರಿಗೂ ಯಾವ ಬೆಲೆಯನ್ನ ಕಟ್ಟಿಲ್ಲ. ರಿಯಲ್ ಎಸ್ಟೇಟ್​ ಸೈಟ್ ಮಾದರಿಯಲ್ಲಿ ಜನ ನಾಯಕರಿಗೆ ಬೆಲೆ ಕಟ್ಟುತ್ತಿರುವ ಶರತ್ ಆರೋಪಕ್ಕೆ ಎಂಟಿಬಿ ತಿರುಗೇಟು ನೀಡಿದ್ದಾರೆ.

Published On - 5:32 pm, Mon, 25 November 19

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್