AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಅವಿರೋಧ ಆಯ್ಕೆ

ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್​ಗೆ ತುಳಸಿ ಮುನಿರಾಜುಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾ‌ನಕ್ಕೆ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಅವಿರೋಧ ಆಯ್ಕೆ
ತುಳಸಿ ಮುನಿರಾಜುಗೌಡ
KUSHAL V
|

Updated on: Mar 08, 2021 | 4:34 PM

Share

ಬೆಂಗಳೂರು: ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್​ಗೆ ತುಳಸಿ ಮುನಿರಾಜುಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾ‌ನಕ್ಕೆ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ.

ಸದ್ಯ, ಪರಿಷತ್​ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ತುಳಸಿ ಮುನಿರಾಜು ಗೌಡ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಆಯ್ಕೆಯ ಪ್ರಮಾಣ ಪತ್ರ ಸ್ವೀಕರಿಸಿದರು. ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆದಿದ್ದ ಉಪಚುನಾವಣೆ ಇದಾಗಿತ್ತು. ಎಸ್.ಎಲ್. ಧರ್ಮೇಗೌಡ ನಿಧನದಿಂದ ತೆರವಾಗಿದ್ದ ಸ್ಥಾ‌ನಕ್ಕೆ ಉಪಚುನಾವಣೆ ನಡೆಯಿತು.

ಅಂದ ಹಾಗೆ, ತುಳಸಿ ಮುನಿರಾಜುಗೌಡ ಈ ಹಿಂದೆ ರಾಜರಾಜೇಶ್ವರಿನಗರ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಬಲ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ, ಹೈಕಮಾಂಡ್​ ಆಗ ಕಾಂಗ್ರೆಸ್​ನಿಂದ ಪಕ್ಷಕ್ಕೆ ಆಗಮಿಸಿದ್ದ ಮುನಿರತ್ನಗೆ ಟಿಕೆಟ್​ ನೀಡಿತ್ತು. ಇದಲ್ಲದೆ, ಮುನಿರಾಜುಗೌಡ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಅಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ವಿರುದ್ಧ ಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಹ ಸಲ್ಲಿಸಿದ್ದರು.

ಇದನ್ನೂ ಓದಿ: ತಡರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ ವೃದ್ಧ ಮೇಲ್ಸೇತುವೆ ಮೇಲಿಂದ ಬಿದ್ದು ಸಾವು

Follow Us
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ