AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಅವಿರೋಧ ಆಯ್ಕೆ

ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್​ಗೆ ತುಳಸಿ ಮುನಿರಾಜುಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾ‌ನಕ್ಕೆ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಅವಿರೋಧ ಆಯ್ಕೆ
ತುಳಸಿ ಮುನಿರಾಜುಗೌಡ
KUSHAL V
|

Updated on: Mar 08, 2021 | 4:34 PM

Share

ಬೆಂಗಳೂರು: ವಿಧಾನಪರಿಷತ್ ಸದಸ್ಯರಾಗಿ ತುಳಸಿ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್​ಗೆ ತುಳಸಿ ಮುನಿರಾಜುಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾ‌ನಕ್ಕೆ ಮುನಿರಾಜುಗೌಡ ಆಯ್ಕೆಯಾಗಿದ್ದಾರೆ.

ಸದ್ಯ, ಪರಿಷತ್​ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ತುಳಸಿ ಮುನಿರಾಜು ಗೌಡ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಆಯ್ಕೆಯ ಪ್ರಮಾಣ ಪತ್ರ ಸ್ವೀಕರಿಸಿದರು. ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆದಿದ್ದ ಉಪಚುನಾವಣೆ ಇದಾಗಿತ್ತು. ಎಸ್.ಎಲ್. ಧರ್ಮೇಗೌಡ ನಿಧನದಿಂದ ತೆರವಾಗಿದ್ದ ಸ್ಥಾ‌ನಕ್ಕೆ ಉಪಚುನಾವಣೆ ನಡೆಯಿತು.

ಅಂದ ಹಾಗೆ, ತುಳಸಿ ಮುನಿರಾಜುಗೌಡ ಈ ಹಿಂದೆ ರಾಜರಾಜೇಶ್ವರಿನಗರ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಬಲ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ, ಹೈಕಮಾಂಡ್​ ಆಗ ಕಾಂಗ್ರೆಸ್​ನಿಂದ ಪಕ್ಷಕ್ಕೆ ಆಗಮಿಸಿದ್ದ ಮುನಿರತ್ನಗೆ ಟಿಕೆಟ್​ ನೀಡಿತ್ತು. ಇದಲ್ಲದೆ, ಮುನಿರಾಜುಗೌಡ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಅಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ವಿರುದ್ಧ ಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಹ ಸಲ್ಲಿಸಿದ್ದರು.

ಇದನ್ನೂ ಓದಿ: ತಡರಾತ್ರಿ ಮೂತ್ರ ವಿಸರ್ಜನೆಗೆ ತೆರಳಿದ ವೃದ್ಧ ಮೇಲ್ಸೇತುವೆ ಮೇಲಿಂದ ಬಿದ್ದು ಸಾವು

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್