AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ. ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ […]

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?
ಸಾಧು ಶ್ರೀನಾಥ್​
|

Updated on: Nov 28, 2019 | 3:59 PM

Share

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ.

ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ ಸೋಲಬಹುದು.

ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸ ಆರಂಭಿಸುವ ಮುನ್ನ ಈ ವರದಿ ಅವರ ಕೈಸೇರಿತ್ತು. ಅದ್ರೆ ವರದಿ ಕೈಸೇರಿದ ತಕ್ಷಣ ಎಚ್ಚೆತ್ತ ಬಿಎಸ್​ವೈ ಪ್ರತಿ ಕ್ಷೇತ್ರದಲ್ಲಿಯೂ 2 ಹಂತದಲ್ಲಿ ಪ್ರವಾಸಕ್ಕೆ ಅಣಿಯಾಗಿದ್ದಾರೆ. ಪಕ್ಷವೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸ ಸಿದ್ಧಪಡಿಸಿದೆ. ವರದಿಯ ನಂತರ ಕ್ಷೇತ್ರಗಳಿಗೆ ನಿಯೋಜಿಸಿರುವವರ ಮೇಲೆ ನಿಗಾ ಇಡಲಾಗಿದೆ. ಬಿಜೆಪಿ ನಾಯಕರು ಎಷ್ಟು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಬಿಜೆಪಿ ಮಾನಿಟರಿಂಗ್​ ಮಾಡುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!