AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ. ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ […]

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?
ಸಾಧು ಶ್ರೀನಾಥ್​
|

Updated on: Nov 28, 2019 | 3:59 PM

Share

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ.

ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ ಸೋಲಬಹುದು.

ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸ ಆರಂಭಿಸುವ ಮುನ್ನ ಈ ವರದಿ ಅವರ ಕೈಸೇರಿತ್ತು. ಅದ್ರೆ ವರದಿ ಕೈಸೇರಿದ ತಕ್ಷಣ ಎಚ್ಚೆತ್ತ ಬಿಎಸ್​ವೈ ಪ್ರತಿ ಕ್ಷೇತ್ರದಲ್ಲಿಯೂ 2 ಹಂತದಲ್ಲಿ ಪ್ರವಾಸಕ್ಕೆ ಅಣಿಯಾಗಿದ್ದಾರೆ. ಪಕ್ಷವೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸ ಸಿದ್ಧಪಡಿಸಿದೆ. ವರದಿಯ ನಂತರ ಕ್ಷೇತ್ರಗಳಿಗೆ ನಿಯೋಜಿಸಿರುವವರ ಮೇಲೆ ನಿಗಾ ಇಡಲಾಗಿದೆ. ಬಿಜೆಪಿ ನಾಯಕರು ಎಷ್ಟು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಬಿಜೆಪಿ ಮಾನಿಟರಿಂಗ್​ ಮಾಡುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!