AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ. ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ […]

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?
ಸಾಧು ಶ್ರೀನಾಥ್​
|

Updated on: Nov 28, 2019 | 3:59 PM

Share

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ.

ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ ಸೋಲಬಹುದು.

ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸ ಆರಂಭಿಸುವ ಮುನ್ನ ಈ ವರದಿ ಅವರ ಕೈಸೇರಿತ್ತು. ಅದ್ರೆ ವರದಿ ಕೈಸೇರಿದ ತಕ್ಷಣ ಎಚ್ಚೆತ್ತ ಬಿಎಸ್​ವೈ ಪ್ರತಿ ಕ್ಷೇತ್ರದಲ್ಲಿಯೂ 2 ಹಂತದಲ್ಲಿ ಪ್ರವಾಸಕ್ಕೆ ಅಣಿಯಾಗಿದ್ದಾರೆ. ಪಕ್ಷವೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸ ಸಿದ್ಧಪಡಿಸಿದೆ. ವರದಿಯ ನಂತರ ಕ್ಷೇತ್ರಗಳಿಗೆ ನಿಯೋಜಿಸಿರುವವರ ಮೇಲೆ ನಿಗಾ ಇಡಲಾಗಿದೆ. ಬಿಜೆಪಿ ನಾಯಕರು ಎಷ್ಟು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಬಿಜೆಪಿ ಮಾನಿಟರಿಂಗ್​ ಮಾಡುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್