AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಅಧಿಕಾರಿ ನನಗೇ 1 ಕೋಟಿ ರೂ. ಲಂಚದ ಆಮಿಷ ನೀಡಿದ್ದರು: HD ಕುಮಾರಸ್ವಾಮಿ

ತುಮಕೂರು: ತಹಶೀಲ್ದಾರ್​ ರಘುಮೂರ್ತಿ ಅಮಾನತಿಗೆ ಶಿಫಾರಸು ವಿಚಾರ ಸಂಬಂಧಿಸಿ ತಹಶೀಲ್ದಾರ್ ಪೋಸ್ಟಿಂಗ್​ಗಾಗಿ ಬಿಜೆಪಿಗೆ 1.5 ಕೋಟಿ ಪೇಮೆಂಟ್​ ಆಗಿದೆ ಎಂದು ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ತಹಶೀಲ್ದಾರ್ ಪೋಸ್ಟಿಂಗ್​ಗಾಗಿ BJPಗೆ 1.5 ಕೋಟಿ ಪೇಮೆಂಟ್​ ಆಗಿದೆ: ನಾನು ಸಿಎಂ ಆಗಿದ್ದಾಗ ರಘುಮೂರ್ತಿಗೆ ಯಲಹಂಕದಲ್ಲಿ ಪೋಸ್ಟಿಂಗ್​ ಮಾಡಲು ನನ್ನನ್ನು ಭೇಟಿಯಾಗಿ ಮನವಿ ಮಾಡಿದ್ದರು. ಒಂದು ಕೋಟಿ ರೂ. ಲಂಚ ನೀಡುವುದಾಗಿ ಆಮಿಷವೊಡ್ಡಿದ್ದರು. ರಘುಮೂರ್ತಿ ಕಡೆಯವರ ಆಮಿಷವನ್ನು ನಾನು ತಿರಸ್ಕರಿಸಿದ್ದೆ. ಸಮ್ಮಿಶ್ರ ಸರ್ಕಾರ ಪತನ ನಂತರ ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ […]

ಆ ಅಧಿಕಾರಿ ನನಗೇ 1 ಕೋಟಿ ರೂ. ಲಂಚದ ಆಮಿಷ ನೀಡಿದ್ದರು: HD ಕುಮಾರಸ್ವಾಮಿ
ಆಯೇಷಾ ಬಾನು
| Edited By: |

Updated on:Sep 30, 2020 | 5:34 PM

Share

ತುಮಕೂರು: ತಹಶೀಲ್ದಾರ್​ ರಘುಮೂರ್ತಿ ಅಮಾನತಿಗೆ ಶಿಫಾರಸು ವಿಚಾರ ಸಂಬಂಧಿಸಿ ತಹಶೀಲ್ದಾರ್ ಪೋಸ್ಟಿಂಗ್​ಗಾಗಿ ಬಿಜೆಪಿಗೆ 1.5 ಕೋಟಿ ಪೇಮೆಂಟ್​ ಆಗಿದೆ ಎಂದು ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ತಹಶೀಲ್ದಾರ್ ಪೋಸ್ಟಿಂಗ್​ಗಾಗಿ BJPಗೆ 1.5 ಕೋಟಿ ಪೇಮೆಂಟ್​ ಆಗಿದೆ: ನಾನು ಸಿಎಂ ಆಗಿದ್ದಾಗ ರಘುಮೂರ್ತಿಗೆ ಯಲಹಂಕದಲ್ಲಿ ಪೋಸ್ಟಿಂಗ್​ ಮಾಡಲು ನನ್ನನ್ನು ಭೇಟಿಯಾಗಿ ಮನವಿ ಮಾಡಿದ್ದರು. ಒಂದು ಕೋಟಿ ರೂ. ಲಂಚ ನೀಡುವುದಾಗಿ ಆಮಿಷವೊಡ್ಡಿದ್ದರು. ರಘುಮೂರ್ತಿ ಕಡೆಯವರ ಆಮಿಷವನ್ನು ನಾನು ತಿರಸ್ಕರಿಸಿದ್ದೆ. ಸಮ್ಮಿಶ್ರ ಸರ್ಕಾರ ಪತನ ನಂತರ ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ ಸರ್ಕಾರ ರಘುಮೂರ್ತಿಗೆ ಬೆಂಗಳೂರಿನ ಯಲಹಂಕ ತಹಶೀಲ್ದಾರ್ ಆಗಿ​ ಪೋಸ್ಟಿಂಗ್ ನೀಡಿತ್ತು.

ಯಲಹಂಕ ಶಾಸಕರಿಗೂ 50 ಲಕ್ಷ ಹಣ ಹೋಗಿದೆ ಪೋಸ್ಟಿಂಗ್​ಗಾಗಿ ಬಿಜೆಪಿಗೆ 1.5 ಕೋಟಿ ಪೇಮೆಂಟ್​ ಆಗಿದೆ. ಯಲಹಂಕ ಕ್ಷೇತ್ರದ ಶಾಸಕರಿಗೂ 50 ಲಕ್ಷ ಹಣ ಹೋಗಿದೆ. ಇಂಥ ತಹಶೀಲ್ದಾರ್​ ಸಸ್ಪೆಂಡ್​ಗೆ ಈಗ ಶಿಫಾರಸು ಮಾಡಿದ್ದಾರೆ ಎಂದು ತುಮಕೂರು ಜಿಲ್ಲೆ ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Published On - 5:33 pm, Wed, 30 September 20

Follow Us
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!