AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ. ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ […]

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 17, 2020 | 9:07 AM

Share

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ.

ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ಜಗಳದ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು, ಜೆಡಿಎಸ್​ ಮತ್ತು ಬಿಜೆಪಿ ಬೆಂಬಲಿಗರನ್ನು ಸಮಾಧಾನ ಪಡಿಸಿ ರಾಜಹುಲಿ ದಿನೇಶ್‌ರನ್ನು ಕರೆದುಕೊಂಡು ಹೋಗಿದ್ದಾರೆ. ಗಲಾಟೆ ನಿಂತ ಬಳಿಕ ಶಾಸಕ ನಾರಾಯಣಗೌಡ ಮೊದಲ ಪೂಜೆ ಸಲ್ಲಿಸಿದ್ದಾರೆ.

Published On - 9:07 am, Fri, 17 January 20

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್