AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ. ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ […]

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!
ಸಾಧು ಶ್ರೀನಾಥ್​
|

Updated on:Jan 17, 2020 | 9:07 AM

Share

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ.

ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ಜಗಳದ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು, ಜೆಡಿಎಸ್​ ಮತ್ತು ಬಿಜೆಪಿ ಬೆಂಬಲಿಗರನ್ನು ಸಮಾಧಾನ ಪಡಿಸಿ ರಾಜಹುಲಿ ದಿನೇಶ್‌ರನ್ನು ಕರೆದುಕೊಂಡು ಹೋಗಿದ್ದಾರೆ. ಗಲಾಟೆ ನಿಂತ ಬಳಿಕ ಶಾಸಕ ನಾರಾಯಣಗೌಡ ಮೊದಲ ಪೂಜೆ ಸಲ್ಲಿಸಿದ್ದಾರೆ.

Published On - 9:07 am, Fri, 17 January 20

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ