AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ. ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ […]

ದೇವರಿಗೆ ಪ್ರಥಮ ಪೂಜೆ ಸಲ್ಲಿಸುವ ವಿಚಾರಕ್ಕೆ ಬಿಜೆಪಿ-ಜೆಡಿಎಸ್​ ಮುಖಂಡರ ಗಲಾಟೆ!
ಸಾಧು ಶ್ರೀನಾಥ್​
|

Updated on:Jan 17, 2020 | 9:07 AM

Share

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದಲ್ಲಿ ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಗಲಾಟೆಯಾಗಿದೆ. ಗವಿರಂಗನಾಥಸ್ವಾಮಿಯ ರಥೋತ್ಸವ ವೇಳೆ ಪೂಜೆ ವಿಚಾರಕ್ಕೆ ದೇವಾಲಯದಲ್ಲೇ ಜಗಳವಾಗಿದೆ.

ಗವಿರಂಗನಾಥಸ್ವಾಮಿಗೆ ಮೊದಲು ನಾನು ಪೂಜೆ ಮಾಡಬೇಕು ಎಂದು ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹೇಳಿದ್ದಾರೆ. ಈ ಕ್ಷೇತ್ರದ ಶಾಸಕರು ಮೊದಲ ಪೂಜೆ ಮಾಡಬೇಕು ಎಂದು ಬಿಜೆಪಿ ಶಾಸಕ ನಾರಾಯಣಗೌಡ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

ಜಗಳದ ವೇಳೆ ಮಧ್ಯಪ್ರವೇಶ ಮಾಡಿದ ಪೊಲೀಸರು, ಜೆಡಿಎಸ್​ ಮತ್ತು ಬಿಜೆಪಿ ಬೆಂಬಲಿಗರನ್ನು ಸಮಾಧಾನ ಪಡಿಸಿ ರಾಜಹುಲಿ ದಿನೇಶ್‌ರನ್ನು ಕರೆದುಕೊಂಡು ಹೋಗಿದ್ದಾರೆ. ಗಲಾಟೆ ನಿಂತ ಬಳಿಕ ಶಾಸಕ ನಾರಾಯಣಗೌಡ ಮೊದಲ ಪೂಜೆ ಸಲ್ಲಿಸಿದ್ದಾರೆ.

Published On - 9:07 am, Fri, 17 January 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ