ಬಿಜೆಪಿ ಮುಖಂಡನ ಕೊಲೆ ಆರೋಪಿ ಅಪರಿಚಿತರ ಗುಂಡಿನ ದಾಳಿಗೆ ಬಲಿ
ಮಂಗಳೂರು: ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಆರೋಪಿ ಮೃತ ಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ. ಕೊಲೆ ಆರೋಪಿ ಸಂಪತ್ ಕುಮಾರ್ ಮೃತಪಟ್ಟಿದ್ದಾನೆ. ಕಾರಿನಲ್ಲಿ ಬಂದಿದ್ದ ನಾಲ್ವರಿಂದ ಆರೋಪಿ ಸಂಪತ್ ಮೇಲೆ ಫೈರಿಂಗ್ ನಡೆದಿದೆ. ಈ ಪರಿಣಾಮ ಸಂಪತ್ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ 2019ರ ಮಾರ್ಚ್ನಲ್ಲಿ ಕೊಡಗಿನ BJP ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಮಾಡಿದ್ದ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಮತ್ತು ಎಫ್.ಎಸ್.ಎಲ್ ತಂಡ ಭೇಟಿ […]
ಆಯೇಷಾ ಬಾನು Edited By: ಸಾಧು ಶ್ರೀನಾಥ್
Updated on:
Oct 08, 2020 | 10:48 AM
ಮಂಗಳೂರು: ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಆರೋಪಿ ಮೃತ ಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ. ಕೊಲೆ ಆರೋಪಿ ಸಂಪತ್ ಕುಮಾರ್ ಮೃತಪಟ್ಟಿದ್ದಾನೆ.
ಕಾರಿನಲ್ಲಿ ಬಂದಿದ್ದ ನಾಲ್ವರಿಂದ ಆರೋಪಿ ಸಂಪತ್ ಮೇಲೆ ಫೈರಿಂಗ್ ನಡೆದಿದೆ. ಈ ಪರಿಣಾಮ ಸಂಪತ್ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ 2019ರ ಮಾರ್ಚ್ನಲ್ಲಿ ಕೊಡಗಿನ BJP ಮುಖಂಡ ಬಾಲಚಂದ್ರ ಕಳಗಿ ಹತ್ಯೆ ಮಾಡಿದ್ದ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಮತ್ತು ಎಫ್.ಎಸ್.ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Ayesha Banu
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.