AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ […]

‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’
ಸಾಧು ಶ್ರೀನಾಥ್​
|

Updated on:Nov 24, 2019 | 6:04 PM

Share

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ ಹಣ ವಸೂಲಿ ಮಾಡಿ ಅನರ್ಹ ಶಾಸಕರಿಗೆ ನೀಡಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Published On - 6:01 pm, Sun, 24 November 19

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ