AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ […]

‘ಅನರ್ಹರಿಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಹಣ ನೀಡಿ ಮೈತ್ರಿ ಸರ್ಕಾರ ಕೆಡವಿದ್ದಾರೆ’
ಸಾಧು ಶ್ರೀನಾಥ್​
|

Updated on:Nov 24, 2019 | 6:04 PM

Share

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ ಹಣ ವಸೂಲಿ ಮಾಡಿ ಅನರ್ಹ ಶಾಸಕರಿಗೆ ನೀಡಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Published On - 6:01 pm, Sun, 24 November 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ