AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಚಾಲಕನ ಬಟ್ಟೆ ತೊಟ್ಟು ಎಂಪಿ ರೇಣುಕಾಚಾರ್ಯ ಮಾಡಿದ್ದೇನು?

ದಾವಣಗೆರೆ: ಹೊನ್ನಾಳಿ ಪಟ್ಟಣದಿಂದ ಗ್ರಾಮೀಣ ಪ್ರದೇಶಗಳಿಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಾವೇ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ. ಕೆಎಸ್​ಆರ್​ಟಿಸಿ ಚಾಲಕನ ವೇಷ ಹಾಕಿ ರೇಣುಕಾಚಾರ್ಯ ಬಸ್ ಚಲಾಯಿಸಿದ್ದಾರೆ. ಹೊನ್ನಾಳಿ ತಾಲೂಕಿನ ಉಜನಿಪುರ, ಬೀರಗೊಂಡನಹಳ್ಳಿ ಸೇರಿದಂತೆ ಸುಮಾರು ಹತ್ತು ಗ್ರಾಮಗಳಿಗೆ KSRTCಯಿಂದ ಬಸ್ ಸಂಚಾರ ಆರಂಭವಾಗಿದೆ. ಹೀಗಾಗಿ ಪ್ರತಿ ಗ್ರಾಮಗಳಿಗೂ ಶಾಸಕ ರೇಣುಕಾಚಾರ್ಯ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ.

KSRTC ಚಾಲಕನ ಬಟ್ಟೆ ತೊಟ್ಟು ಎಂಪಿ ರೇಣುಕಾಚಾರ್ಯ ಮಾಡಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 05, 2020 | 1:37 PM

Share

ದಾವಣಗೆರೆ: ಹೊನ್ನಾಳಿ ಪಟ್ಟಣದಿಂದ ಗ್ರಾಮೀಣ ಪ್ರದೇಶಗಳಿಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಾವೇ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ. ಕೆಎಸ್​ಆರ್​ಟಿಸಿ ಚಾಲಕನ ವೇಷ ಹಾಕಿ ರೇಣುಕಾಚಾರ್ಯ ಬಸ್ ಚಲಾಯಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಉಜನಿಪುರ, ಬೀರಗೊಂಡನಹಳ್ಳಿ ಸೇರಿದಂತೆ ಸುಮಾರು ಹತ್ತು ಗ್ರಾಮಗಳಿಗೆ KSRTCಯಿಂದ ಬಸ್ ಸಂಚಾರ ಆರಂಭವಾಗಿದೆ. ಹೀಗಾಗಿ ಪ್ರತಿ ಗ್ರಾಮಗಳಿಗೂ ಶಾಸಕ ರೇಣುಕಾಚಾರ್ಯ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ