KSRTC ಚಾಲಕನ ಬಟ್ಟೆ ತೊಟ್ಟು ಎಂಪಿ ರೇಣುಕಾಚಾರ್ಯ ಮಾಡಿದ್ದೇನು?

ದಾವಣಗೆರೆ: ಹೊನ್ನಾಳಿ ಪಟ್ಟಣದಿಂದ ಗ್ರಾಮೀಣ ಪ್ರದೇಶಗಳಿಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಾವೇ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ. ಕೆಎಸ್​ಆರ್​ಟಿಸಿ ಚಾಲಕನ ವೇಷ ಹಾಕಿ ರೇಣುಕಾಚಾರ್ಯ ಬಸ್ ಚಲಾಯಿಸಿದ್ದಾರೆ. ಹೊನ್ನಾಳಿ ತಾಲೂಕಿನ ಉಜನಿಪುರ, ಬೀರಗೊಂಡನಹಳ್ಳಿ ಸೇರಿದಂತೆ ಸುಮಾರು ಹತ್ತು ಗ್ರಾಮಗಳಿಗೆ KSRTCಯಿಂದ ಬಸ್ ಸಂಚಾರ ಆರಂಭವಾಗಿದೆ. ಹೀಗಾಗಿ ಪ್ರತಿ ಗ್ರಾಮಗಳಿಗೂ ಶಾಸಕ ರೇಣುಕಾಚಾರ್ಯ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ.

KSRTC ಚಾಲಕನ ಬಟ್ಟೆ ತೊಟ್ಟು ಎಂಪಿ ರೇಣುಕಾಚಾರ್ಯ ಮಾಡಿದ್ದೇನು?
ಸಾಧು ಶ್ರೀನಾಥ್​

Updated on: Jan 05, 2020 | 1:37 PM

ದಾವಣಗೆರೆ: ಹೊನ್ನಾಳಿ ಪಟ್ಟಣದಿಂದ ಗ್ರಾಮೀಣ ಪ್ರದೇಶಗಳಿಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಾವೇ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ. ಕೆಎಸ್​ಆರ್​ಟಿಸಿ ಚಾಲಕನ ವೇಷ ಹಾಕಿ ರೇಣುಕಾಚಾರ್ಯ ಬಸ್ ಚಲಾಯಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಉಜನಿಪುರ, ಬೀರಗೊಂಡನಹಳ್ಳಿ ಸೇರಿದಂತೆ ಸುಮಾರು ಹತ್ತು ಗ್ರಾಮಗಳಿಗೆ KSRTCಯಿಂದ ಬಸ್ ಸಂಚಾರ ಆರಂಭವಾಗಿದೆ. ಹೀಗಾಗಿ ಪ್ರತಿ ಗ್ರಾಮಗಳಿಗೂ ಶಾಸಕ ರೇಣುಕಾಚಾರ್ಯ ಬಸ್ ಚಲಾಯಿಸಿಕೊಂಡು ಹೋಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us