AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಮಗಳ ಮನವಿಗೆ ಸ್ಪಂದಿಸಿದ ರೇಣುಕಾಚಾರ್ಯ

ದಾವಣಗೆರೆ: ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಸಿಎಂಗೆ ಮನವಿ ಮಾಡಿದ್ದ ಬಾಲಕಿಯ ಸಂಕಷ್ಟಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂದೂರ ಗ್ರಾಮದ ಎ.ಬಿ.ಹನಮಂತಪ್ಪ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಔಷಧಿಗಾಗಿ ಹನಮಂತಪ್ಪ ಪುತ್ರಿ ನಿಖಿತಾ ಸಿಎಂಗೆ ಮನವಿ ಮಾಡಿದ್ದರು. ಬಾಲಕಿ ಮನವಿ ಹಿನ್ನೆಲೆಯಲ್ಲಿ ಹನಮಂತಪ್ಪ ಮನೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಚಿಕಿತ್ಸೆ ಮತ್ತು ಔಷಧ ಕೊಡುವಂತೆ ರೇಣುಕಾಚಾರ್ಯ ಸೂಚಿಸಿದ್ದಾರೆ. ನಂತರ ದಾವಣಗೆರೆ ಎಸ್​ಎಸ್ ಆಸ್ಪತ್ರೆಗೆ ಹನಮಂತಪ್ಪಗೆ ಚಿಕಿತ್ಸೆ ನೀಡಲಾಗಿದೆ.

ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಮಗಳ ಮನವಿಗೆ ಸ್ಪಂದಿಸಿದ ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on:Apr 18, 2020 | 11:07 AM

Share

ದಾವಣಗೆರೆ: ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಸಿಎಂಗೆ ಮನವಿ ಮಾಡಿದ್ದ ಬಾಲಕಿಯ ಸಂಕಷ್ಟಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂದೂರ ಗ್ರಾಮದ ಎ.ಬಿ.ಹನಮಂತಪ್ಪ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಔಷಧಿಗಾಗಿ ಹನಮಂತಪ್ಪ ಪುತ್ರಿ ನಿಖಿತಾ ಸಿಎಂಗೆ ಮನವಿ ಮಾಡಿದ್ದರು.

ಬಾಲಕಿ ಮನವಿ ಹಿನ್ನೆಲೆಯಲ್ಲಿ ಹನಮಂತಪ್ಪ ಮನೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಚಿಕಿತ್ಸೆ ಮತ್ತು ಔಷಧ ಕೊಡುವಂತೆ ರೇಣುಕಾಚಾರ್ಯ ಸೂಚಿಸಿದ್ದಾರೆ. ನಂತರ ದಾವಣಗೆರೆ ಎಸ್​ಎಸ್ ಆಸ್ಪತ್ರೆಗೆ ಹನಮಂತಪ್ಪಗೆ ಚಿಕಿತ್ಸೆ ನೀಡಲಾಗಿದೆ.

Published On - 11:06 am, Sat, 18 April 20

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು