AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಮಗಳ ಮನವಿಗೆ ಸ್ಪಂದಿಸಿದ ರೇಣುಕಾಚಾರ್ಯ

ದಾವಣಗೆರೆ: ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಸಿಎಂಗೆ ಮನವಿ ಮಾಡಿದ್ದ ಬಾಲಕಿಯ ಸಂಕಷ್ಟಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂದೂರ ಗ್ರಾಮದ ಎ.ಬಿ.ಹನಮಂತಪ್ಪ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಔಷಧಿಗಾಗಿ ಹನಮಂತಪ್ಪ ಪುತ್ರಿ ನಿಖಿತಾ ಸಿಎಂಗೆ ಮನವಿ ಮಾಡಿದ್ದರು. ಬಾಲಕಿ ಮನವಿ ಹಿನ್ನೆಲೆಯಲ್ಲಿ ಹನಮಂತಪ್ಪ ಮನೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಚಿಕಿತ್ಸೆ ಮತ್ತು ಔಷಧ ಕೊಡುವಂತೆ ರೇಣುಕಾಚಾರ್ಯ ಸೂಚಿಸಿದ್ದಾರೆ. ನಂತರ ದಾವಣಗೆರೆ ಎಸ್​ಎಸ್ ಆಸ್ಪತ್ರೆಗೆ ಹನಮಂತಪ್ಪಗೆ ಚಿಕಿತ್ಸೆ ನೀಡಲಾಗಿದೆ.

ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಮಗಳ ಮನವಿಗೆ ಸ್ಪಂದಿಸಿದ ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on:Apr 18, 2020 | 11:07 AM

Share

ದಾವಣಗೆರೆ: ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಸಿಎಂಗೆ ಮನವಿ ಮಾಡಿದ್ದ ಬಾಲಕಿಯ ಸಂಕಷ್ಟಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂದೂರ ಗ್ರಾಮದ ಎ.ಬಿ.ಹನಮಂತಪ್ಪ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಔಷಧಿಗಾಗಿ ಹನಮಂತಪ್ಪ ಪುತ್ರಿ ನಿಖಿತಾ ಸಿಎಂಗೆ ಮನವಿ ಮಾಡಿದ್ದರು.

ಬಾಲಕಿ ಮನವಿ ಹಿನ್ನೆಲೆಯಲ್ಲಿ ಹನಮಂತಪ್ಪ ಮನೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಚಿಕಿತ್ಸೆ ಮತ್ತು ಔಷಧ ಕೊಡುವಂತೆ ರೇಣುಕಾಚಾರ್ಯ ಸೂಚಿಸಿದ್ದಾರೆ. ನಂತರ ದಾವಣಗೆರೆ ಎಸ್​ಎಸ್ ಆಸ್ಪತ್ರೆಗೆ ಹನಮಂತಪ್ಪಗೆ ಚಿಕಿತ್ಸೆ ನೀಡಲಾಗಿದೆ.

Published On - 11:06 am, Sat, 18 April 20

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್