AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಮಗಳ ಮನವಿಗೆ ಸ್ಪಂದಿಸಿದ ರೇಣುಕಾಚಾರ್ಯ

ದಾವಣಗೆರೆ: ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಸಿಎಂಗೆ ಮನವಿ ಮಾಡಿದ್ದ ಬಾಲಕಿಯ ಸಂಕಷ್ಟಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂದೂರ ಗ್ರಾಮದ ಎ.ಬಿ.ಹನಮಂತಪ್ಪ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಔಷಧಿಗಾಗಿ ಹನಮಂತಪ್ಪ ಪುತ್ರಿ ನಿಖಿತಾ ಸಿಎಂಗೆ ಮನವಿ ಮಾಡಿದ್ದರು. ಬಾಲಕಿ ಮನವಿ ಹಿನ್ನೆಲೆಯಲ್ಲಿ ಹನಮಂತಪ್ಪ ಮನೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಚಿಕಿತ್ಸೆ ಮತ್ತು ಔಷಧ ಕೊಡುವಂತೆ ರೇಣುಕಾಚಾರ್ಯ ಸೂಚಿಸಿದ್ದಾರೆ. ನಂತರ ದಾವಣಗೆರೆ ಎಸ್​ಎಸ್ ಆಸ್ಪತ್ರೆಗೆ ಹನಮಂತಪ್ಪಗೆ ಚಿಕಿತ್ಸೆ ನೀಡಲಾಗಿದೆ.

ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಮಗಳ ಮನವಿಗೆ ಸ್ಪಂದಿಸಿದ ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on:Apr 18, 2020 | 11:07 AM

Share

ದಾವಣಗೆರೆ: ಕ್ಯಾನ್ಸರ್ ಪೀಡಿತ ತಂದೆಯ ಔಷಧಿಗಾಗಿ ಸಿಎಂಗೆ ಮನವಿ ಮಾಡಿದ್ದ ಬಾಲಕಿಯ ಸಂಕಷ್ಟಕ್ಕೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಂದಿಸಿದ್ದಾರೆ. ಹೊನ್ನಾಳಿ ತಾಲೂಕಿನ ಕುಂದೂರ ಗ್ರಾಮದ ಎ.ಬಿ.ಹನಮಂತಪ್ಪ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಔಷಧಿಗಾಗಿ ಹನಮಂತಪ್ಪ ಪುತ್ರಿ ನಿಖಿತಾ ಸಿಎಂಗೆ ಮನವಿ ಮಾಡಿದ್ದರು.

ಬಾಲಕಿ ಮನವಿ ಹಿನ್ನೆಲೆಯಲ್ಲಿ ಹನಮಂತಪ್ಪ ಮನೆಗೆ ಭೇಟಿ ನೀಡಿ ಶಾಸಕ ರೇಣುಕಾಚಾರ್ಯ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಚಿಕಿತ್ಸೆ ಮತ್ತು ಔಷಧ ಕೊಡುವಂತೆ ರೇಣುಕಾಚಾರ್ಯ ಸೂಚಿಸಿದ್ದಾರೆ. ನಂತರ ದಾವಣಗೆರೆ ಎಸ್​ಎಸ್ ಆಸ್ಪತ್ರೆಗೆ ಹನಮಂತಪ್ಪಗೆ ಚಿಕಿತ್ಸೆ ನೀಡಲಾಗಿದೆ.

Published On - 11:06 am, Sat, 18 April 20

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?