AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ. ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!
KUSHAL V
| Edited By: |

Updated on: Sep 07, 2020 | 4:10 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ.

ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?