AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ. ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!
KUSHAL V
| Edited By: |

Updated on: Sep 07, 2020 | 4:10 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ.

ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !