AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ. ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!
KUSHAL V
| Edited By: |

Updated on: Sep 07, 2020 | 4:10 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ.

ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್