AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ. ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

ಅಲ್ಲೇ ಲೋಕಾರ್ಪಣೆ.. ಅಲ್ಲೇ ಚಾಲನೆ: ಇದು ಶಾಸಕ MP ರೇಣುಕಾಚಾರ್ಯ Style!
KUSHAL V
| Edited By: |

Updated on: Sep 07, 2020 | 4:10 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ವಿಭಿನ್ನ ರೀತಿಯ ಉದ್ಘಾಟನೆ ಮತ್ತು ಲೋಕಾರ್ಪಣೆಗೇ ಫೇಮಸ್. ಅಂತೆಯೇ, ಈ ಬಾರಿ ಸಹ ಮುಕ್ತಿ ವಾಹನವೊಂದರ ಲೋಕಾರ್ಪಣೆ ಬಳಿಕ ಅದನ್ನು ಶಾಸಕರು ಚಲಾಯಿಸಿದ ಸ್ವಾರಸ್ಯಕರ ಪ್ರಸಂಗ ಹೊನ್ನಾಳಿ ಪಟ್ಟಣ ಪಂಚಾಯಿತಿ ಬಳಿ ನಡೆದಿದೆ.

ಮೃತ ಕೊರೊನಾ ಸೋಂಕಿತರ ಶವ ಸಾಗಿಸುವ ನಿಟ್ಟಿನಲ್ಲಿ ಇಂದು ಮುಕ್ತಿ ವಾಹನವೊಂದನ್ನು ಲೋಕಾರ್ಪಣೆ ಮಾಡಲಾಯಿತು. ಇದೇ ವೇಳೆ ವಾಹನವನ್ನು ಉದ್ಘಾಟಿಸಿದ ಶಾಸಕ ಎಂ.ಪಿ.ರೇಣುಕಾಚಾರ್ಯ ನಂತರ ವಾಹನವನ್ನು ಚಲಾಯಿಸಿ ಒಂದು ಸುತ್ತು ಸಹ ಹಾಕಿಬಂದರು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್