AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು?

ಕಲಬುರಗಿ: ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ, ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಾಸಕ ತೇಲ್ಕೂರ್ ಆಪ್ತ ಸಹಾಯಕನಿಗೆ ಮೂರು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಮೊನ್ನೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದ ತೇಲ್ಕೂರ್​ಗೆ ಇಂದು ಪಾಸಿಟಿವ್​ ಎಂದು ತಿಳಿದುಬಂದಿದೆ. ಇಂದು ಸಂಜೆ ಅಧಿಕೃತ ವರದಿ ಬರುವ ಸಾಧ್ಯತೆಯಿದೆ.

ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು?
KUSHAL V
| Updated By: |

Updated on:Jul 09, 2020 | 4:24 PM

Share

ಕಲಬುರಗಿ: ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್‌ಗೆ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ, ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಶಾಸಕ ತೇಲ್ಕೂರ್ ಆಪ್ತ ಸಹಾಯಕನಿಗೆ ಮೂರು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಮೊನ್ನೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದ ತೇಲ್ಕೂರ್​ಗೆ ಇಂದು ಪಾಸಿಟಿವ್​ ಎಂದು ತಿಳಿದುಬಂದಿದೆ. ಇಂದು ಸಂಜೆ ಅಧಿಕೃತ ವರದಿ ಬರುವ ಸಾಧ್ಯತೆಯಿದೆ.

Published On - 1:34 pm, Thu, 9 July 20

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ