AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆ ಸಂಸ್ಕೃತಿಯ ಹೆಣ್ಣು ಮಗಳೆಂದು ಗೆಲ್ಲಿಸಿದೆ -ರಮೇಶ್ ಪೇಚಾಟ

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕರನ್ನು ಗೆಲ್ಲಿಸಿದ್ದು ನನ್ನ ತಪ್ಪಾಗಿದೆ. ಮರಾಠ ಮತದಾರರನ್ನು ಸೇರಿಸಿ ಅವರನ್ನು ನಾನು ಗೆಲ್ಲಿಸಿದೆ. ಅವರು ಒಳ್ಳೆಯ ಸಂಸ್ಕೃತಿಯ ಹೆಣ್ಣು ಮಗಳೆಂದು ನಾನು ಗೆಲ್ಲಿಸಿದೆ. ಅವರನ್ನ ಗೆಲ್ಲಿಸಿದ ತಪ್ಪಿಗೆ ನಾನು ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೆಸರೇಳದೆ ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಟಾಂಗ್ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದಾರೆ. ಕುಕ್ಕರ್, ಸಾವಿರ ರೂಪಾಯಿಗೆ ಮತ ಹಾಕ್ತೀನಿ ಅಂದ್ರೆ ಆಗಲ್ಲ. ನಿಮಗೆ ಕುಕ್ಕರ್ ಬೇಕಿದ್ದರೆ ನಾನು ಕೊಡಿಸುತ್ತೇನೆ. ಮರಾಠ ಸಮುದಾಯದ ಮುಖಂಡರೆಲ್ಲರೂ ಒಂದಾಗಬೇಕು. […]

ಒಳ್ಳೆ ಸಂಸ್ಕೃತಿಯ ಹೆಣ್ಣು ಮಗಳೆಂದು ಗೆಲ್ಲಿಸಿದೆ -ರಮೇಶ್ ಪೇಚಾಟ
Follow us
ಸಾಧು ಶ್ರೀನಾಥ್​
|

Updated on:Dec 30, 2019 | 12:49 PM

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕರನ್ನು ಗೆಲ್ಲಿಸಿದ್ದು ನನ್ನ ತಪ್ಪಾಗಿದೆ. ಮರಾಠ ಮತದಾರರನ್ನು ಸೇರಿಸಿ ಅವರನ್ನು ನಾನು ಗೆಲ್ಲಿಸಿದೆ. ಅವರು ಒಳ್ಳೆಯ ಸಂಸ್ಕೃತಿಯ ಹೆಣ್ಣು ಮಗಳೆಂದು ನಾನು ಗೆಲ್ಲಿಸಿದೆ. ಅವರನ್ನ ಗೆಲ್ಲಿಸಿದ ತಪ್ಪಿಗೆ ನಾನು ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೆಸರೇಳದೆ ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಟಾಂಗ್ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದಾರೆ.

ಕುಕ್ಕರ್, ಸಾವಿರ ರೂಪಾಯಿಗೆ ಮತ ಹಾಕ್ತೀನಿ ಅಂದ್ರೆ ಆಗಲ್ಲ. ನಿಮಗೆ ಕುಕ್ಕರ್ ಬೇಕಿದ್ದರೆ ನಾನು ಕೊಡಿಸುತ್ತೇನೆ. ಮರಾಠ ಸಮುದಾಯದ ಮುಖಂಡರೆಲ್ಲರೂ ಒಂದಾಗಬೇಕು. ನೀವೆಲ್ಲಾ ಒಂದಾಗಿ ಮುಂದಿನ ಚುನಾವಣೆಯಲ್ಲಿ ಒಬ್ರು ನಿಲ್ಲಿ, ಯಾರು ಸ್ಪರ್ಧೆ ಮಾಡುತ್ತಾರೋ ಅವರ ಪರ ನಾನಿರುತ್ತೇನೆ. ನನ್ನ ಕಡೆಯಿಂದ ಎಲೆಕ್ಷನ್ ಫಂಡ್ ₹5 ಕೋಟಿ ಕೊಡುತ್ತೇನೆ ಎಂದು ನಾವಗೆ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಭಾಗದ ಮರಾಠ ಸಮುದಾಯದವರೆಲ್ಲಾ ಒಂದಾಗಬೇಕು. ಉಳಿದ ಸಮುದಾಯದ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ, ಯಮಕನಮರಡಿ, ಖಾನಾಪುರದಲ್ಲಿ ಬಿಜೆಪಿ ಗೆಲ್ಲಿಸುವ ಜವಾಬ್ದಾರಿ ತೆಗೆದುಕೊಳ್ಳುವೆ. ಈಗ ಬಿಜೆಪಿಗೆ 17 ಜನ ಬಂದಿದ್ದೇವೆ, ಇನ್ನೂ 17 ಜನ ಬರ್ತಾರೆ ಎಂದರು.

Published On - 9:36 am, Mon, 30 December 19

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ