AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mask Day ದಿನವೇ ಮಾಸ್ಕ್ ಧರಿಸಲು ಮರೆತ ಸಂಸದ ಅನಂತಕುಮಾರ ಹೆಗಡೆ!

ಉತ್ತರ ಕನ್ನಡ: ಜನರಲ್ಲಿ ಮಾಸ್ಕ್​ ಧರಿಸುವ ಬಗ್ಗೆ ಹಾಗೂ ಸ್ಯಾನಿಟೈಸರ್​ ಬಳಸುವ ಬಗ್ಗೆ ಅರಿವು ಮೂಡಿಸಲು ಸ್ವತಃ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಾಸ್ಕ್ ಡೇ ಆಚರಿದ್ದಾರೆ. ತಮ್ಮ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೂ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಇದನ್ನು ಆಚರಿಸಬೇಕು ಎಂದೂ ತಾಕೀತು ಮಾಡಿದ್ದರು. ಆದರೆ ವಿಪರ್ಯಾಸವೆಂದರೆ ಅವರ ಪಕ್ಷದವರೇ ಆದ  ಸಂಸದ ಅನಂತಕುಮಾರ ಹೆಗಡೆ ಇಂದು ಮಾಸ್ಕ್​ ಧರಿಸದೆ ಸರ್ಕಾರಿ ಸಭೆಯೊಂದರಲ್ಲಿ ಭಾಗಿಯಾಗಿದ್ದರು. ಕಾರವಾರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ಅಧಿಕಾರಿಗಳ […]

Mask Day ದಿನವೇ ಮಾಸ್ಕ್ ಧರಿಸಲು ಮರೆತ ಸಂಸದ ಅನಂತಕುಮಾರ ಹೆಗಡೆ!
KUSHAL V
|

Updated on: Jun 18, 2020 | 3:10 PM

Share

ಉತ್ತರ ಕನ್ನಡ: ಜನರಲ್ಲಿ ಮಾಸ್ಕ್​ ಧರಿಸುವ ಬಗ್ಗೆ ಹಾಗೂ ಸ್ಯಾನಿಟೈಸರ್​ ಬಳಸುವ ಬಗ್ಗೆ ಅರಿವು ಮೂಡಿಸಲು ಸ್ವತಃ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಾಸ್ಕ್ ಡೇ ಆಚರಿದ್ದಾರೆ. ತಮ್ಮ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೂ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಇದನ್ನು ಆಚರಿಸಬೇಕು ಎಂದೂ ತಾಕೀತು ಮಾಡಿದ್ದರು.

ಆದರೆ ವಿಪರ್ಯಾಸವೆಂದರೆ ಅವರ ಪಕ್ಷದವರೇ ಆದ  ಸಂಸದ ಅನಂತಕುಮಾರ ಹೆಗಡೆ ಇಂದು ಮಾಸ್ಕ್​ ಧರಿಸದೆ ಸರ್ಕಾರಿ ಸಭೆಯೊಂದರಲ್ಲಿ ಭಾಗಿಯಾಗಿದ್ದರು. ಕಾರವಾರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಸಂಸದ ಹೆಗಡೆ ಮಾಸ್ಕ್​ ಧರಿಸದೆ ರಾಜ್ಯ ಸರ್ಕಾರದ ನಿರ್ದೇಶನವನ್ನ ಉಲ್ಲಂಘಿಸಿರುವುದು ಸಾಕಷ್ಟು ಚರ್ಚೆಗೂ ಗ್ರಾಸವಾಯ್ತು. ಇದರ ಜೊತೆ ಕೆಲವು ಅಧಿಕಾರಿಗಳು ಸಹ ಮಾಸ್ಕ್​ ಧರಿಸಿರಲಿಲ್ಲ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ