AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mask Day ದಿನವೇ ಮಾಸ್ಕ್ ಧರಿಸಲು ಮರೆತ ಸಂಸದ ಅನಂತಕುಮಾರ ಹೆಗಡೆ!

ಉತ್ತರ ಕನ್ನಡ: ಜನರಲ್ಲಿ ಮಾಸ್ಕ್​ ಧರಿಸುವ ಬಗ್ಗೆ ಹಾಗೂ ಸ್ಯಾನಿಟೈಸರ್​ ಬಳಸುವ ಬಗ್ಗೆ ಅರಿವು ಮೂಡಿಸಲು ಸ್ವತಃ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಾಸ್ಕ್ ಡೇ ಆಚರಿದ್ದಾರೆ. ತಮ್ಮ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೂ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಇದನ್ನು ಆಚರಿಸಬೇಕು ಎಂದೂ ತಾಕೀತು ಮಾಡಿದ್ದರು. ಆದರೆ ವಿಪರ್ಯಾಸವೆಂದರೆ ಅವರ ಪಕ್ಷದವರೇ ಆದ  ಸಂಸದ ಅನಂತಕುಮಾರ ಹೆಗಡೆ ಇಂದು ಮಾಸ್ಕ್​ ಧರಿಸದೆ ಸರ್ಕಾರಿ ಸಭೆಯೊಂದರಲ್ಲಿ ಭಾಗಿಯಾಗಿದ್ದರು. ಕಾರವಾರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ಅಧಿಕಾರಿಗಳ […]

Mask Day ದಿನವೇ ಮಾಸ್ಕ್ ಧರಿಸಲು ಮರೆತ ಸಂಸದ ಅನಂತಕುಮಾರ ಹೆಗಡೆ!
KUSHAL V
|

Updated on: Jun 18, 2020 | 3:10 PM

Share

ಉತ್ತರ ಕನ್ನಡ: ಜನರಲ್ಲಿ ಮಾಸ್ಕ್​ ಧರಿಸುವ ಬಗ್ಗೆ ಹಾಗೂ ಸ್ಯಾನಿಟೈಸರ್​ ಬಳಸುವ ಬಗ್ಗೆ ಅರಿವು ಮೂಡಿಸಲು ಸ್ವತಃ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಾಸ್ಕ್ ಡೇ ಆಚರಿದ್ದಾರೆ. ತಮ್ಮ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೂ ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಇದನ್ನು ಆಚರಿಸಬೇಕು ಎಂದೂ ತಾಕೀತು ಮಾಡಿದ್ದರು.

ಆದರೆ ವಿಪರ್ಯಾಸವೆಂದರೆ ಅವರ ಪಕ್ಷದವರೇ ಆದ  ಸಂಸದ ಅನಂತಕುಮಾರ ಹೆಗಡೆ ಇಂದು ಮಾಸ್ಕ್​ ಧರಿಸದೆ ಸರ್ಕಾರಿ ಸಭೆಯೊಂದರಲ್ಲಿ ಭಾಗಿಯಾಗಿದ್ದರು. ಕಾರವಾರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಸಂಸದ ಹೆಗಡೆ ಮಾಸ್ಕ್​ ಧರಿಸದೆ ರಾಜ್ಯ ಸರ್ಕಾರದ ನಿರ್ದೇಶನವನ್ನ ಉಲ್ಲಂಘಿಸಿರುವುದು ಸಾಕಷ್ಟು ಚರ್ಚೆಗೂ ಗ್ರಾಸವಾಯ್ತು. ಇದರ ಜೊತೆ ಕೆಲವು ಅಧಿಕಾರಿಗಳು ಸಹ ಮಾಸ್ಕ್​ ಧರಿಸಿರಲಿಲ್ಲ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!