AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವ ತಿದ್ದುಪಡಿ ಕಾಯ್ದೆ, ಬಿಎಸ್​ವೈ ಸರ್ಕಾರಕ್ಕೆ ವಿಘ್ನ ಬಾರದಂತೆ ಚಂಡಿಕಾ‌ಯಾಗ

ಕೊಪ್ಪಳ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಸಹ ಪೊಲೀಸರ ಗಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ವಿಘ್ನ ಬಾರದಂತೆ ಸಂಸದ ಸಂಗಣ್ಣ ಕರಡಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ. ಶೃಂಗೇರಿ ಮಠದ ಅರ್ಚಕರಿಂದ ತಾಲೂಕಿನ ಹುಲಗೆಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ನೆರವೇರಿಸಲಾಗುತ್ತಿದೆ. ಚಂಡಿಕಾಯಾಗದಲ್ಲಿ ಸಂಸದ ಕರಡಿ ಸಂಗಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪ್ರತಿ ವರ್ಷ ತುಂಗಭದ್ರಾ ಜಲಾಶಯ ಭರ್ತಿಯಾದಾಗಲೂ ಚಂಡಿಕಾಯಾಗ ನೆರವೇರಿಸುತ್ತಿದ್ದರು. ಹುಲಗೆಮ್ಮ ದೇವಸ್ಥಾನದಲ್ಲಿ […]

ಪೌರತ್ವ ತಿದ್ದುಪಡಿ ಕಾಯ್ದೆ, ಬಿಎಸ್​ವೈ ಸರ್ಕಾರಕ್ಕೆ ವಿಘ್ನ ಬಾರದಂತೆ ಚಂಡಿಕಾ‌ಯಾಗ
ಸಾಧು ಶ್ರೀನಾಥ್​
|

Updated on: Dec 20, 2019 | 1:38 PM

Share

ಕೊಪ್ಪಳ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಸಹ ಪೊಲೀಸರ ಗಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ವಿಘ್ನ ಬಾರದಂತೆ ಸಂಸದ ಸಂಗಣ್ಣ ಕರಡಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ.

ಶೃಂಗೇರಿ ಮಠದ ಅರ್ಚಕರಿಂದ ತಾಲೂಕಿನ ಹುಲಗೆಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ನೆರವೇರಿಸಲಾಗುತ್ತಿದೆ. ಚಂಡಿಕಾಯಾಗದಲ್ಲಿ ಸಂಸದ ಕರಡಿ ಸಂಗಣ್ಣ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಪ್ರತಿ ವರ್ಷ ತುಂಗಭದ್ರಾ ಜಲಾಶಯ ಭರ್ತಿಯಾದಾಗಲೂ ಚಂಡಿಕಾಯಾಗ ನೆರವೇರಿಸುತ್ತಿದ್ದರು. ಹುಲಗೆಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಗಣ್ಣ ಕರಡಿ‌ ಚಂಡಿಕಾಯಾಗ ನೆರವೇರಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!