AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಸಾವಿರ ರೂ. ನೇರ ಸಾಲದ ಆಮಿಷ; ಸಾಲಮನ್ನಾದ ಭರವಸೆ: ಶಿರಾ ಗೆಲ್ಲಲು BJP ಕಾರ್ಯಕರ್ತರ ಪ್ಲಾನ್​?

ತುಮಕೂರು: ನವೆಂಬರ್‌ 3ರಂದು ಶಿರಾ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಬಿಜೆಪಿ ಕಾರ್ಯಕರ್ತರ ಹಲವು ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮೀಣ ಭಾಗದಲ್ಲಿರುವ ಜನರಿಗೆ ನೇರ ಸಾಲ ಕೊಡಿಸುವುದಾಗಿ ಬಿಜೆಪಿ ಕಾರ್ಯಕರ್ತರು ಆಮಿಷ ಒಡ್ಡುತ್ತಿದ್ದಾರೆ ಅನ್ನೋ ಆರೋಪವನ್ನು ರೈತನೊಬ್ಬ ಮಾಡಿದ್ದಾನೆ. 50 ಸಾವಿರ ರೂಪಾಯಿವರೆಗೆ ಸಾಲ ಕೊಡಿಸೋದಾಗಿ ಬಿಜೆಪಿ ಕಾರ್ಯಕರ್ತರು ಭರವಸೆ ಕೊಡುತ್ತಿದ್ದಾರೆ ಎಂದು ರೈತ ವಿಡಿಯೋದಲ್ಲಿ ಹೇಳಿದ್ದಾರೆ. ಇದೀಗ, ರೈತನ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ಈ ನಿಟ್ಟಿನಲ್ಲಿ […]

50 ಸಾವಿರ ರೂ. ನೇರ ಸಾಲದ ಆಮಿಷ; ಸಾಲಮನ್ನಾದ ಭರವಸೆ: ಶಿರಾ ಗೆಲ್ಲಲು BJP ಕಾರ್ಯಕರ್ತರ ಪ್ಲಾನ್​?
KUSHAL V
|

Updated on: Oct 04, 2020 | 1:30 PM

Share

ತುಮಕೂರು: ನವೆಂಬರ್‌ 3ರಂದು ಶಿರಾ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಬಿಜೆಪಿ ಕಾರ್ಯಕರ್ತರ ಹಲವು ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗ್ರಾಮೀಣ ಭಾಗದಲ್ಲಿರುವ ಜನರಿಗೆ ನೇರ ಸಾಲ ಕೊಡಿಸುವುದಾಗಿ ಬಿಜೆಪಿ ಕಾರ್ಯಕರ್ತರು ಆಮಿಷ ಒಡ್ಡುತ್ತಿದ್ದಾರೆ ಅನ್ನೋ ಆರೋಪವನ್ನು ರೈತನೊಬ್ಬ ಮಾಡಿದ್ದಾನೆ. 50 ಸಾವಿರ ರೂಪಾಯಿವರೆಗೆ ಸಾಲ ಕೊಡಿಸೋದಾಗಿ ಬಿಜೆಪಿ ಕಾರ್ಯಕರ್ತರು ಭರವಸೆ ಕೊಡುತ್ತಿದ್ದಾರೆ ಎಂದು ರೈತ ವಿಡಿಯೋದಲ್ಲಿ ಹೇಳಿದ್ದಾರೆ. ಇದೀಗ, ರೈತನ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

ಈ ನಿಟ್ಟಿನಲ್ಲಿ ಜನರಿಂದ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್‌ ಸೇರಿ ಕೆಲ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನ ಬಿಜೆಪಿ ಕಾರ್ಯಕರ್ತರು ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಜೊತೆಗೆ, ಸ್ತ್ರೀಶಕ್ತಿ ಸಂಘ, ಹಿಂದುಳಿದ ವರ್ಗ ಮತ್ತು ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದು ಜೊತೆಗೆ ಸಾಲಮನ್ನಾ ಮಾಡಿಸುವ ಭರವಸೆ ಸಹ ಕಾರ್ಯಕರ್ತರು ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ