AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ […]

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’
ರಾಮಲಿಂಗಾರೆಡ್ಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Oct 24, 2020 | 12:09 PM

Share

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಡಿ.ಕೆ.ಶಿವಕುಮಾರ್ ಎಲ್ಲಿ ಗೂಂಡಾಗಿರಿ ಮಾಡಿದ್ದಾರೆ ಹೇಳಲಿ. ಬಿಜೆಪಿಯಲ್ಲೇ ಹೆಚ್ಚು ಗೂಂಡಾಗಳು ಇರುವುದು. ಸಂಸದರಾದ ಶೋಭಾ ಕರಂದ್ಲಾಜೆ, ಅನಂತಕುಮಾರ ಹೆಗ್ಡೆ, ಸಚಿವ ಸಿ.ಟಿ.ರವಿ ಮಾತಿಗೆ ಕಿಮ್ಮತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Published On - 12:08 pm, Sat, 24 October 20

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್