AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ […]

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’
ರಾಮಲಿಂಗಾರೆಡ್ಡಿ
ಸಾಧು ಶ್ರೀನಾಥ್​
| Edited By: |

Updated on:Oct 24, 2020 | 12:09 PM

Share

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಡಿ.ಕೆ.ಶಿವಕುಮಾರ್ ಎಲ್ಲಿ ಗೂಂಡಾಗಿರಿ ಮಾಡಿದ್ದಾರೆ ಹೇಳಲಿ. ಬಿಜೆಪಿಯಲ್ಲೇ ಹೆಚ್ಚು ಗೂಂಡಾಗಳು ಇರುವುದು. ಸಂಸದರಾದ ಶೋಭಾ ಕರಂದ್ಲಾಜೆ, ಅನಂತಕುಮಾರ ಹೆಗ್ಡೆ, ಸಚಿವ ಸಿ.ಟಿ.ರವಿ ಮಾತಿಗೆ ಕಿಮ್ಮತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Published On - 12:08 pm, Sat, 24 October 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್