AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ […]

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’
ರಾಮಲಿಂಗಾರೆಡ್ಡಿ
ಸಾಧು ಶ್ರೀನಾಥ್​
| Updated By: KUSHAL V|

Updated on:Oct 24, 2020 | 12:09 PM

Share

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಡಿ.ಕೆ.ಶಿವಕುಮಾರ್ ಎಲ್ಲಿ ಗೂಂಡಾಗಿರಿ ಮಾಡಿದ್ದಾರೆ ಹೇಳಲಿ. ಬಿಜೆಪಿಯಲ್ಲೇ ಹೆಚ್ಚು ಗೂಂಡಾಗಳು ಇರುವುದು. ಸಂಸದರಾದ ಶೋಭಾ ಕರಂದ್ಲಾಜೆ, ಅನಂತಕುಮಾರ ಹೆಗ್ಡೆ, ಸಚಿವ ಸಿ.ಟಿ.ರವಿ ಮಾತಿಗೆ ಕಿಮ್ಮತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Published On - 12:08 pm, Sat, 24 October 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ