‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ […]

‘ಇನ್ನೂ ತಯಾರಿಯೇ ಆಗದ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ!’
ರಾಮಲಿಂಗಾರೆಡ್ಡಿ
ಸಾಧು ಶ್ರೀನಾಥ್​ Edited By:

Updated on: Oct 24, 2020 | 12:09 PM

ಚಿತ್ರದುರ್ಗ: ಇನ್ನೂ ತಯಾರಿಯೇ ಆಗದ ಕೊರೊನಾ ವ್ಯಾಕ್ಸಿನ್‌ನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ವ್ಯಾಕ್ಸಿನ್‌ ಅನ್ನು ಬಿಹಾರಕ್ಕೆ ಮಾತ್ರ ಉಚಿತ ಏಕೆ? ಇಡೀ‌ ದೇಶಕ್ಕೆ ಕೊಡಲಿ. ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೊರೊನಾ ಬಂದಿದೆ. ಟ್ರಂಪ್ ಕಾರ್ಯಕ್ರಮದಿಂದ ಕೊರೊನಾ ಸೋಂಕು ಹರಡಿದೆ. 70-80 ಲಕ್ಷ ಸೋಂಕಿತರ ಶಾಪ ಬಿಜೆಪಿಗೆ ತಟ್ಟಲಿದೆ. ಯಾರಪ್ಪನ ದುಡ್ಡು? ಇಡೀ ದೇಶಕ್ಕೆ‌ ಉಚಿತ ಲಸಿಕೆ‌ ನೀಡಲಿ ಎಂದು ಕಾಂಗ್ರೆಸ್​ ಶಾಸಕ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಡಿ.ಕೆ.ಶಿವಕುಮಾರ್ ಎಲ್ಲಿ ಗೂಂಡಾಗಿರಿ ಮಾಡಿದ್ದಾರೆ ಹೇಳಲಿ. ಬಿಜೆಪಿಯಲ್ಲೇ ಹೆಚ್ಚು ಗೂಂಡಾಗಳು ಇರುವುದು. ಸಂಸದರಾದ ಶೋಭಾ ಕರಂದ್ಲಾಜೆ, ಅನಂತಕುಮಾರ ಹೆಗ್ಡೆ, ಸಚಿವ ಸಿ.ಟಿ.ರವಿ ಮಾತಿಗೆ ಕಿಮ್ಮತ್ತಿಲ್ಲ ಎಂದು ಚಿತ್ರದುರ್ಗದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Published On - 12:08 pm, Sat, 24 October 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us