AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ರಾತ್ರಿ ಸಿಎಂ BSY ತೆರಳಿದ ನಂತರ.. ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ -ಕಟೀಲು

ನಿನ್ನೆ ರಾತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದ ನಂತರ ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ ಎಂದು ಸಾಂಬ್ರಾ ಏರ್​ಪೋರ್ಟ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಿನ್ನೆ ರಾತ್ರಿ ಸಿಎಂ BSY ತೆರಳಿದ ನಂತರ.. ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ -ಕಟೀಲು
ನಳಿನ್ ಕುಮಾರ್ ಕಟೀಲು
KUSHAL V
|

Updated on:Jan 17, 2021 | 11:24 PM

Share

ಬೆಳಗಾವಿ: ನಿನ್ನೆ ರಾತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದ ನಂತರ ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ ಎಂದು ಸಾಂಬ್ರಾ ಏರ್​ಪೋರ್ಟ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್​ ಹೋಟೆಲ್​ನಲ್ಲಿ ನಿನ್ನೆ ಕೋರ್​ ಕಮಿಟಿ ಸಭೆ ಬಳಿಕ ಅಮಿತ್ ಶಾ ಜೊತೆ ಪ್ರತ್ಯೇಕ ಸಭೆ ನಡೆಸಿದ್ದ ಬಗ್ಗೆ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಕಟೀಲು ಹೇಳಿದರು.

ಇತ್ತ, ಸಂಪುಟದಲ್ಲಿ ಸ್ಥಾನ ಸಿಗದವರು ಭಾವನೆ ವ್ಯಕ್ತಪಡಿಸಿದ್ದಾರೆ. ತಮ್ಮ ನೋವು ವ್ಯಕ್ತಪಡಿಸಿದ ಶಾಸಕರನ್ನ ಕರೆದು ಮಾತಾಡ್ತೇವೆ ಎಂದು ಕಟೀಲು ಹೇಳಿದರು.

ಬೈಎಲೆಕ್ಷನ್​ನಲ್ಲಿ ಗೆಲುವಿನ ಬಗ್ಗೆ ಅಮಿತ್ ಶಾ ಚರ್ಚಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾರು ಬೇಕಾದರೂ ದೆಹಲಿಗೆ ಹೋಗಬಹುದು. ಸೋತವರಿಗೆ ಮಂತ್ರಿಗಿರಿ ನೀಡಿದ್ದು ಸಿಎಂ ವಿವೇಚನೆಗೆ ಬಿಟ್ಟದ್ದು ಎಂದು ಕಟೀಲು ಹೇಳಿದರು.

ಸಿಎಂ BSY ಸಭೆಯಿಂದ ನಿರ್ಗಮಿಸಿದ ಬಳಿಕವೂ ಅಮಿತ್ ಶಾ ಜೊತೆ ಚರ್ಚೆ: ಕುತೂಹಲ ಕೆರಳಿಸಿದ ನಾಯಕರ ಮೀಟಿಂಗ್

Published On - 10:02 pm, Sun, 17 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?