AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ರಾತ್ರಿ ಸಿಎಂ BSY ತೆರಳಿದ ನಂತರ.. ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ -ಕಟೀಲು

ನಿನ್ನೆ ರಾತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದ ನಂತರ ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ ಎಂದು ಸಾಂಬ್ರಾ ಏರ್​ಪೋರ್ಟ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಿನ್ನೆ ರಾತ್ರಿ ಸಿಎಂ BSY ತೆರಳಿದ ನಂತರ.. ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ -ಕಟೀಲು
ನಳಿನ್ ಕುಮಾರ್ ಕಟೀಲು
KUSHAL V
|

Updated on:Jan 17, 2021 | 11:24 PM

Share

ಬೆಳಗಾವಿ: ನಿನ್ನೆ ರಾತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದ ನಂತರ ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ ಎಂದು ಸಾಂಬ್ರಾ ಏರ್​ಪೋರ್ಟ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್​ ಹೋಟೆಲ್​ನಲ್ಲಿ ನಿನ್ನೆ ಕೋರ್​ ಕಮಿಟಿ ಸಭೆ ಬಳಿಕ ಅಮಿತ್ ಶಾ ಜೊತೆ ಪ್ರತ್ಯೇಕ ಸಭೆ ನಡೆಸಿದ್ದ ಬಗ್ಗೆ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಕಟೀಲು ಹೇಳಿದರು.

ಇತ್ತ, ಸಂಪುಟದಲ್ಲಿ ಸ್ಥಾನ ಸಿಗದವರು ಭಾವನೆ ವ್ಯಕ್ತಪಡಿಸಿದ್ದಾರೆ. ತಮ್ಮ ನೋವು ವ್ಯಕ್ತಪಡಿಸಿದ ಶಾಸಕರನ್ನ ಕರೆದು ಮಾತಾಡ್ತೇವೆ ಎಂದು ಕಟೀಲು ಹೇಳಿದರು.

ಬೈಎಲೆಕ್ಷನ್​ನಲ್ಲಿ ಗೆಲುವಿನ ಬಗ್ಗೆ ಅಮಿತ್ ಶಾ ಚರ್ಚಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾರು ಬೇಕಾದರೂ ದೆಹಲಿಗೆ ಹೋಗಬಹುದು. ಸೋತವರಿಗೆ ಮಂತ್ರಿಗಿರಿ ನೀಡಿದ್ದು ಸಿಎಂ ವಿವೇಚನೆಗೆ ಬಿಟ್ಟದ್ದು ಎಂದು ಕಟೀಲು ಹೇಳಿದರು.

ಸಿಎಂ BSY ಸಭೆಯಿಂದ ನಿರ್ಗಮಿಸಿದ ಬಳಿಕವೂ ಅಮಿತ್ ಶಾ ಜೊತೆ ಚರ್ಚೆ: ಕುತೂಹಲ ಕೆರಳಿಸಿದ ನಾಯಕರ ಮೀಟಿಂಗ್

Published On - 10:02 pm, Sun, 17 January 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ