AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ರಾತ್ರಿ ಸಿಎಂ BSY ತೆರಳಿದ ನಂತರ.. ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ -ಕಟೀಲು

ನಿನ್ನೆ ರಾತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದ ನಂತರ ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ ಎಂದು ಸಾಂಬ್ರಾ ಏರ್​ಪೋರ್ಟ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ನಿನ್ನೆ ರಾತ್ರಿ ಸಿಎಂ BSY ತೆರಳಿದ ನಂತರ.. ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ -ಕಟೀಲು
ನಳಿನ್ ಕುಮಾರ್ ಕಟೀಲು
KUSHAL V
|

Updated on:Jan 17, 2021 | 11:24 PM

Share

ಬೆಳಗಾವಿ: ನಿನ್ನೆ ರಾತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದ ನಂತರ ಅಮಿತ್ ಶಾ ಜೊತೆ ಅನೌಪಚಾರಿಕವಾಗಿ ಚರ್ಚೆ ಮಾಡಿದ್ದೇವೆ ಎಂದು ಸಾಂಬ್ರಾ ಏರ್​ಪೋರ್ಟ್​ನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್​ ಹೋಟೆಲ್​ನಲ್ಲಿ ನಿನ್ನೆ ಕೋರ್​ ಕಮಿಟಿ ಸಭೆ ಬಳಿಕ ಅಮಿತ್ ಶಾ ಜೊತೆ ಪ್ರತ್ಯೇಕ ಸಭೆ ನಡೆಸಿದ್ದ ಬಗ್ಗೆ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಕಟೀಲು ಹೇಳಿದರು.

ಇತ್ತ, ಸಂಪುಟದಲ್ಲಿ ಸ್ಥಾನ ಸಿಗದವರು ಭಾವನೆ ವ್ಯಕ್ತಪಡಿಸಿದ್ದಾರೆ. ತಮ್ಮ ನೋವು ವ್ಯಕ್ತಪಡಿಸಿದ ಶಾಸಕರನ್ನ ಕರೆದು ಮಾತಾಡ್ತೇವೆ ಎಂದು ಕಟೀಲು ಹೇಳಿದರು.

ಬೈಎಲೆಕ್ಷನ್​ನಲ್ಲಿ ಗೆಲುವಿನ ಬಗ್ಗೆ ಅಮಿತ್ ಶಾ ಚರ್ಚಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾರು ಬೇಕಾದರೂ ದೆಹಲಿಗೆ ಹೋಗಬಹುದು. ಸೋತವರಿಗೆ ಮಂತ್ರಿಗಿರಿ ನೀಡಿದ್ದು ಸಿಎಂ ವಿವೇಚನೆಗೆ ಬಿಟ್ಟದ್ದು ಎಂದು ಕಟೀಲು ಹೇಳಿದರು.

ಸಿಎಂ BSY ಸಭೆಯಿಂದ ನಿರ್ಗಮಿಸಿದ ಬಳಿಕವೂ ಅಮಿತ್ ಶಾ ಜೊತೆ ಚರ್ಚೆ: ಕುತೂಹಲ ಕೆರಳಿಸಿದ ನಾಯಕರ ಮೀಟಿಂಗ್

Published On - 10:02 pm, Sun, 17 January 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ