AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್​ ವ್ಯಂಗ್ಯ

ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್​, ಜಯಲಲಿತಾರಂಥ ಘಟಾನುಘಟಿ ನಾಯಕರ ಮನೆ […]

ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್​ ವ್ಯಂಗ್ಯ
KUSHAL V
|

Updated on: Oct 10, 2020 | 6:45 PM

Share

ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್​, ಜಯಲಲಿತಾರಂಥ ಘಟಾನುಘಟಿ ನಾಯಕರ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ಕಾಂಗ್ರೆಸ್ ಅದನ್ನೆಲ್ಲಾ ರಾಜಕೀಯ ದ್ವೇಷಕ್ಕಾಗಿಯೇ ಮಾಡಿಸಿತ್ತಾ? ಕಾಂಗ್ರೆಸ್ ಸಿಬಿಐನ ದಾಳವಾಗಿ ಮಾಡಿಕೊಂಡು ಆಟವಾಡಿಸಿತ್ತಾ? ಎಂದು ಕಟೀಲ್​ ಪ್ರಶ್ನಿಸಿದ್ದಾರೆ.

‘ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆ’ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ಐಟಿ ತನಿಖೆಯಾಗಿದೆ. ನಿಮಗೇಕೆ ಭಯ ಇರಬೇಕು? ಯಾಕೆ ಜನರನ್ನು ಸೇರಿಸಬೇಕು. ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆ. ನೀವು ಸರಿ ಇದ್ರೆ ಕಾನೂನಾತ್ಮಕ ಹೋರಾಟ ಮಾಡಿ ಪರಿಶುದ್ಧರಾಗಿ ಹೊರ ಬನ್ನಿ ಎಂದು ಹೇಳಿದರು.

ಕಾನೂನಿಗೆ ಹೆದರೋದು ಏಕೆ? ನೀವು ಧೈರ್ಯವಂತ ಬಂಡೆ. ಎಲ್ಲರನ್ನೂ ಎದುರಿಸೋರು ಸಿಬಿಐ ಸಂಸ್ಥೆಯನ್ನು ಎದುರಿಸೋಕೆ ಆಗಲ್ವಾ? ಎಂದು ಡಿಕೆಶಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಪ್ರಶ್ನೆಮಾಡಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ