AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ನಲ್ಲೂ ಶುರುವಾಯ್ತಾ ರಾಜಕೀಯ?

ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್​ನಿಂದ ಪ್ರತಿಯೊಬ್ಬರು ಮಾಸ್ಕ್​ ಧರಿಸಬೇಕಾಗಿದೆ. ಸೋಂಕು ತಡೆಗಟ್ಟಲು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದ್ರೆ, ಮಾಸ್ಕ್​ನಲ್ಲೂ ರಾಜಕೀಯ ಸಿಂಬಲ್ ಬೇಕಾ ಎಂದು ಚರ್ಚೆಗೆ ಗ್ರಾಸವಾಗಿದೆ. ಕೊಪ್ಪಳ ಜಿಲ್ಲೆ ಕಾರಟಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದರು. ಈ ವೇಳೆ ರಾಜ್ಯಾಧ್ಯಕ್ಷರ ಮಾಸ್ಕ್ ಮೇಲಿನ ಚಿಹ್ನೆ‌ ಕಂಡು ಜನ ಬೆರಗಾಗಿದ್ದಾರೆ. ಏಕೆಂದರೆ ನಳಿನ್ ಕುಮಾರ್ ಕಟೀಲ್ ಧರಿಸಿರುವ ಮಾಸ್ಕ್ ಮೇಲೆ ಬಿಜೆಪಿ ಚಿಹ್ನೆ ಇದೆ. ಸೇಫ್ಟಿ ಮಾಸ್ಕ್​ನಲ್ಲೂ ಇವರು ಬಿಜೆಪಿ‌ ಸಿಂಬಲ್ ಬಳಸಿದ್ದಾರೆ. ಹೀಗಾಗಿ […]

ಮಾಸ್ಕ್​ನಲ್ಲೂ ಶುರುವಾಯ್ತಾ ರಾಜಕೀಯ?
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:39 PM

Share

ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್​ನಿಂದ ಪ್ರತಿಯೊಬ್ಬರು ಮಾಸ್ಕ್​ ಧರಿಸಬೇಕಾಗಿದೆ. ಸೋಂಕು ತಡೆಗಟ್ಟಲು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದ್ರೆ, ಮಾಸ್ಕ್​ನಲ್ಲೂ ರಾಜಕೀಯ ಸಿಂಬಲ್ ಬೇಕಾ ಎಂದು ಚರ್ಚೆಗೆ ಗ್ರಾಸವಾಗಿದೆ.

ಕೊಪ್ಪಳ ಜಿಲ್ಲೆ ಕಾರಟಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದರು. ಈ ವೇಳೆ ರಾಜ್ಯಾಧ್ಯಕ್ಷರ ಮಾಸ್ಕ್ ಮೇಲಿನ ಚಿಹ್ನೆ‌ ಕಂಡು ಜನ ಬೆರಗಾಗಿದ್ದಾರೆ. ಏಕೆಂದರೆ ನಳಿನ್ ಕುಮಾರ್ ಕಟೀಲ್ ಧರಿಸಿರುವ ಮಾಸ್ಕ್ ಮೇಲೆ ಬಿಜೆಪಿ ಚಿಹ್ನೆ ಇದೆ. ಸೇಫ್ಟಿ ಮಾಸ್ಕ್​ನಲ್ಲೂ ಇವರು ಬಿಜೆಪಿ‌ ಸಿಂಬಲ್ ಬಳಸಿದ್ದಾರೆ. ಹೀಗಾಗಿ ಮಾಸ್ಕ್ ಮೂಲಕ‌ ನಳಿನ್ ಕುಮಾರ್ ಕಟೀಲು ಚರ್ಚೆಗೀಡಾಗಿದ್ದಾರೆ.

Published On - 12:39 pm, Mon, 8 June 20

Follow Us
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ