AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ನಲ್ಲೂ ಶುರುವಾಯ್ತಾ ರಾಜಕೀಯ?

ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್​ನಿಂದ ಪ್ರತಿಯೊಬ್ಬರು ಮಾಸ್ಕ್​ ಧರಿಸಬೇಕಾಗಿದೆ. ಸೋಂಕು ತಡೆಗಟ್ಟಲು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದ್ರೆ, ಮಾಸ್ಕ್​ನಲ್ಲೂ ರಾಜಕೀಯ ಸಿಂಬಲ್ ಬೇಕಾ ಎಂದು ಚರ್ಚೆಗೆ ಗ್ರಾಸವಾಗಿದೆ. ಕೊಪ್ಪಳ ಜಿಲ್ಲೆ ಕಾರಟಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದರು. ಈ ವೇಳೆ ರಾಜ್ಯಾಧ್ಯಕ್ಷರ ಮಾಸ್ಕ್ ಮೇಲಿನ ಚಿಹ್ನೆ‌ ಕಂಡು ಜನ ಬೆರಗಾಗಿದ್ದಾರೆ. ಏಕೆಂದರೆ ನಳಿನ್ ಕುಮಾರ್ ಕಟೀಲ್ ಧರಿಸಿರುವ ಮಾಸ್ಕ್ ಮೇಲೆ ಬಿಜೆಪಿ ಚಿಹ್ನೆ ಇದೆ. ಸೇಫ್ಟಿ ಮಾಸ್ಕ್​ನಲ್ಲೂ ಇವರು ಬಿಜೆಪಿ‌ ಸಿಂಬಲ್ ಬಳಸಿದ್ದಾರೆ. ಹೀಗಾಗಿ […]

ಮಾಸ್ಕ್​ನಲ್ಲೂ ಶುರುವಾಯ್ತಾ ರಾಜಕೀಯ?
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:39 PM

Share

ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್​ನಿಂದ ಪ್ರತಿಯೊಬ್ಬರು ಮಾಸ್ಕ್​ ಧರಿಸಬೇಕಾಗಿದೆ. ಸೋಂಕು ತಡೆಗಟ್ಟಲು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದ್ರೆ, ಮಾಸ್ಕ್​ನಲ್ಲೂ ರಾಜಕೀಯ ಸಿಂಬಲ್ ಬೇಕಾ ಎಂದು ಚರ್ಚೆಗೆ ಗ್ರಾಸವಾಗಿದೆ.

ಕೊಪ್ಪಳ ಜಿಲ್ಲೆ ಕಾರಟಗಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದರು. ಈ ವೇಳೆ ರಾಜ್ಯಾಧ್ಯಕ್ಷರ ಮಾಸ್ಕ್ ಮೇಲಿನ ಚಿಹ್ನೆ‌ ಕಂಡು ಜನ ಬೆರಗಾಗಿದ್ದಾರೆ. ಏಕೆಂದರೆ ನಳಿನ್ ಕುಮಾರ್ ಕಟೀಲ್ ಧರಿಸಿರುವ ಮಾಸ್ಕ್ ಮೇಲೆ ಬಿಜೆಪಿ ಚಿಹ್ನೆ ಇದೆ. ಸೇಫ್ಟಿ ಮಾಸ್ಕ್​ನಲ್ಲೂ ಇವರು ಬಿಜೆಪಿ‌ ಸಿಂಬಲ್ ಬಳಸಿದ್ದಾರೆ. ಹೀಗಾಗಿ ಮಾಸ್ಕ್ ಮೂಲಕ‌ ನಳಿನ್ ಕುಮಾರ್ ಕಟೀಲು ಚರ್ಚೆಗೀಡಾಗಿದ್ದಾರೆ.

Published On - 12:39 pm, Mon, 8 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ