AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಪ್ರತಿಕ್ರಿಯೆ

Santosh Hokrani: HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಇದರಲ್ಲಿ ಏನು ಪಕ್ಷ ವಿರೋಧಿ ಚಟುವಟಿಕೆ ಇದೆ. ನಿಮ್ಮ ಮನೆಗೆ ಬೇರೆ ಪಕ್ಷದವರು ಬರಲ್ವಾ, ನೀವು ಹೋಗಲ್ವಾ? ಎಂದು ಶಾಸಕ ವೀರಣ್ಣ ಚರಂತಿಮಠಗೆ ಹೊಕ್ರಾಣಿ ಪ್ರಶ್ನಿಸಿದ್ದಾರೆ.

HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಪ್ರತಿಕ್ರಿಯೆ
ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ
ಆಯೇಷಾ ಬಾನು
|

Updated on: Feb 05, 2021 | 10:03 AM

Share

ಬಾಗಲಕೋಟೆ: ಬಿಜೆಪಿ ಮುಖಂಡನ ಮನೆಗೆ HD ಕುಮಾರಸ್ವಾಮಿ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಉಚ್ಚಾಟನೆ ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಅವರು ಯಾವ ಕಾರಣಕ್ಕೆ ನನ್ನನ್ನು ಉಚ್ಚಾಟಿಸಿದ್ದಾರೆಂದು ಸ್ಪಷ್ಟಪಡಿಸಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 18 ವರ್ಷದಲ್ಲಿ ಪಕ್ಷದ ವಿರುದ್ಧ, ಪಕ್ಷಕ್ಕೆ ಮುಜುಗರ ಆಗುವ ಯಾವ ಕೆಲಸವನ್ನು ನಾನು ಮಾಡಿದ್ದೇನೆ ಎಂದು ತಿಳಿಸಲಿ. ಪಕ್ಷಕ್ಕಾಗಿ ಹೇಗೆ ಕೆಲಸ ಮಾಡಿದ್ದೇನೆಂಬುದು ಎಲ್ಲರಿಗೂ ಗೊತ್ತು. 18 ವರ್ಷ ಕೆಲಸ ಮಾಡಿದ್ದಕ್ಕೆ ಒಳ್ಳೆಯ ಬಹುಮಾನ ಕೊಟ್ಟಿದ್ದೀರಿ. ಇದಕ್ಕೆ ಬಹಳ ಚಿರಋಣಿ ಆಗಿರುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಮಗಾಗಿರುವ ನೋವನ್ನು ಹಂಚಿಕೊಂಡಿದ್ದಾರೆ.

ನಿಮಗಾಗಿ ಕೆಲಸ ಮಾಡಿದವರಿಗೆ ಕೊಡುವ ಬಹುಮಾನ ಇದಾ? ನಿಮಗಾಗಿ ಕೆಲಸ ಮಾಡಿದವರಿಗೆ ನೀವು ಕೊಡುವ ಬಹುಮಾನ ಇದೇನಾ ಎಂದು ಶಾಸಕ ವೀರಣ್ಣ ಚರಂತಿಮಠಗೆ ಪರೋಕ್ಷವಾಗಿ ಹೊಕ್ರಾಣಿ ಪ್ರಶ್ನೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಕ್ಕೆ ಹೀಗಾ? ಯಾಕೆ ನಿಮಗೆ ಭಯ ಕಾಡ್ತಿದೆಯಾ? ನನ್ನಿಂದ ಏನು ಪಕ್ಷ ವಿರೋಧಿ ಚಟುವಟಿಕೆ ಆಗಿದೆ? HDK ನಮ್ಮ ಮನೆಗೆ ಬಂದಿದ್ದು ಪಕ್ಷ ವಿರೋಧಿ ಚಟುವಟಿಕೆಯಾ? ಇದರಲ್ಲಿ ಏನು ಪಕ್ಷ ವಿರೋಧಿ ಚಟುವಟಿಕೆ ಇದೆ. ನಿಮ್ಮ ಮನೆಗೆ ಬೇರೆ ಪಕ್ಷದವರು ಬರಲ್ವಾ, ನೀವು ಹೋಗಲ್ವಾ? ಎಂದು ಶಾಸಕ ವೀರಣ್ಣ ಚರಂತಿಮಠಗೆ ಹೊಕ್ರಾಣಿ ಪ್ರಶ್ನಿಸಿದ್ದಾರೆ.

ಈ ರೀತಿಯ ರಾಜಕಾರಣ ಮಾಡುವುದು ಸರಿಯಲ್ಲ. ಇದಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ಪರಿಹಾರ ನೀಡಬೇಕು. ಮುಂದಿನ ದಿನಗಳಲ್ಲಿ ನಾನು ಇದಕ್ಕೆ ಉತ್ತರಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಶತಃಸಿದ್ಧ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಬಾಗಲಕೋಟೆ ನಗರ ಬಿಜೆಪಿ ಘಟಕದ ಅಧ್ಯಕ್ಷರಿಗೆ ಆಗ್ರಹಿಸಿದ್ದಾರೆ.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್