AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಬಾದಲ್ಲಿ ಮದ್ಯಪಾನ, ಯುವತಿಯರ ಜೊತೆ ಅಸಭ್ಯ ವರ್ತನೆ: ಬಿಜೆಪಿ ತಾಲೂಕು ಅಧ್ಯಕ್ಷನ ವಿಡಿಯೋ ವೈರಲ್

ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಡಾಬಾದಲ್ಲಿ ಅಕ್ಕಪಕ್ಕ ಯುವತಿಯರನ್ನ ಕೂರಿಸಿಕೊಂಡು ಅವರ ಮೈ ಮುಟ್ಟಿ ಎಣ್ಣೆ ಕುಡಿಸಲು ಒತ್ತಾಯ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಇನ್ನು, ತಾಲೂಕು ಅಧ್ಯಕ್ಷನ ಅಸಭ್ಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ […]

ಡಾಬಾದಲ್ಲಿ ಮದ್ಯಪಾನ, ಯುವತಿಯರ ಜೊತೆ ಅಸಭ್ಯ ವರ್ತನೆ: ಬಿಜೆಪಿ ತಾಲೂಕು ಅಧ್ಯಕ್ಷನ ವಿಡಿಯೋ ವೈರಲ್
KUSHAL V
|

Updated on: Nov 05, 2020 | 12:35 PM

Share

ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಡಾಬಾದಲ್ಲಿ ಅಕ್ಕಪಕ್ಕ ಯುವತಿಯರನ್ನ ಕೂರಿಸಿಕೊಂಡು ಅವರ ಮೈ ಮುಟ್ಟಿ ಎಣ್ಣೆ ಕುಡಿಸಲು ಒತ್ತಾಯ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಇನ್ನು, ತಾಲೂಕು ಅಧ್ಯಕ್ಷನ ಅಸಭ್ಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನಾಗರಾಜ್​ ವರ್ತನೆಗೆ ಸಾರ್ವಜನಿಕರಿಂದ ಖಂಡನೆ ವ್ಯಕ್ತವಾಗಿದೆ.

‘ಇದು ಕೇವಲ ರಾಜಕೀಯ ದುರುದ್ದೇಶ’ ಇತ್ತ, ವೈರಲ್ ವಿಡಿಯೋ ಬಗ್ಗೆ ನಾಗರಾಜ್ ಟಿವಿ9ಗೆ ಪ್ರತಿಕ್ರಿಯಿಸಿದ್ದು ಹಳೇ ವಿಡಿಯೋ ಒಂದನ್ನು ಎಡಿಟ್ ಮಾಡಿ ಇದೀಗ ವೈರಲ್ ಮಾಡಿದ್ದಾರೆ. ನಾನು ಯುವತಿಯರ ಜೊತೆ ಯಾವುದೇ ಅಸಭ್ಯ ವರ್ತನೆ ಮಾಡಿಲ್ಲ. ಅದು ಕೇವಲ ರಾಜಕೀಯ ದುರುದ್ದೇಶದಿಂದ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ