AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಬಾದಲ್ಲಿ ಮದ್ಯಪಾನ, ಯುವತಿಯರ ಜೊತೆ ಅಸಭ್ಯ ವರ್ತನೆ: ಬಿಜೆಪಿ ತಾಲೂಕು ಅಧ್ಯಕ್ಷನ ವಿಡಿಯೋ ವೈರಲ್

ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಡಾಬಾದಲ್ಲಿ ಅಕ್ಕಪಕ್ಕ ಯುವತಿಯರನ್ನ ಕೂರಿಸಿಕೊಂಡು ಅವರ ಮೈ ಮುಟ್ಟಿ ಎಣ್ಣೆ ಕುಡಿಸಲು ಒತ್ತಾಯ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಇನ್ನು, ತಾಲೂಕು ಅಧ್ಯಕ್ಷನ ಅಸಭ್ಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ […]

ಡಾಬಾದಲ್ಲಿ ಮದ್ಯಪಾನ, ಯುವತಿಯರ ಜೊತೆ ಅಸಭ್ಯ ವರ್ತನೆ: ಬಿಜೆಪಿ ತಾಲೂಕು ಅಧ್ಯಕ್ಷನ ವಿಡಿಯೋ ವೈರಲ್
KUSHAL V
|

Updated on: Nov 05, 2020 | 12:35 PM

Share

ದೊಡ್ಡಬಳ್ಳಾಪುರ: ಯುವತಿಯರ ಜೊತೆ ಬಿಜೆಪಿ ತಾಲೂಕು ಅಧ್ಯಕ್ಷ ಮದ್ಯಪಾನ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಯುವತಿಯರ ಜೊತೆ ತಾಲೂಕು ಅಧ್ಯಕ್ಷ ನಾಗರಾಜ್ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಡಾಬಾದಲ್ಲಿ ಅಕ್ಕಪಕ್ಕ ಯುವತಿಯರನ್ನ ಕೂರಿಸಿಕೊಂಡು ಅವರ ಮೈ ಮುಟ್ಟಿ ಎಣ್ಣೆ ಕುಡಿಸಲು ಒತ್ತಾಯ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ. ಇನ್ನು, ತಾಲೂಕು ಅಧ್ಯಕ್ಷನ ಅಸಭ್ಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನಾಗರಾಜ್​ ವರ್ತನೆಗೆ ಸಾರ್ವಜನಿಕರಿಂದ ಖಂಡನೆ ವ್ಯಕ್ತವಾಗಿದೆ.

‘ಇದು ಕೇವಲ ರಾಜಕೀಯ ದುರುದ್ದೇಶ’ ಇತ್ತ, ವೈರಲ್ ವಿಡಿಯೋ ಬಗ್ಗೆ ನಾಗರಾಜ್ ಟಿವಿ9ಗೆ ಪ್ರತಿಕ್ರಿಯಿಸಿದ್ದು ಹಳೇ ವಿಡಿಯೋ ಒಂದನ್ನು ಎಡಿಟ್ ಮಾಡಿ ಇದೀಗ ವೈರಲ್ ಮಾಡಿದ್ದಾರೆ. ನಾನು ಯುವತಿಯರ ಜೊತೆ ಯಾವುದೇ ಅಸಭ್ಯ ವರ್ತನೆ ಮಾಡಿಲ್ಲ. ಅದು ಕೇವಲ ರಾಜಕೀಯ ದುರುದ್ದೇಶದಿಂದ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ