AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಸ್ವರಾಜ್​ ಯಾತ್ರೆಗೆ ಮುನ್ನ.. ಸಂಸದರ ವಿಶ್ವಾಸ ಗಳಿಸಲು CM ಅನೌಪಚಾರಿಕ ಸಭೆ

ನಾಳೆಯಿಂದ BJP ಗ್ರಾಮ ಸ್ವರಾಜ್​ ಯಾತ್ರೆ ಆರಂಭವಾಗುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ BJP ಸಂಸದರೊಂದಿಗೆ ಅನೌಪಚಾರಿಕ ಸಭೆ ನಡೆಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಚರ್ಚಿಸಲು ಸಿಎಂ ಸಭೆ ಕರೆದಿದ್ದಾರೆ.

ಗ್ರಾಮ ಸ್ವರಾಜ್​ ಯಾತ್ರೆಗೆ ಮುನ್ನ.. ಸಂಸದರ ವಿಶ್ವಾಸ ಗಳಿಸಲು CM ಅನೌಪಚಾರಿಕ ಸಭೆ
ಮುಖ್ಯಮಂತ್ರಿ B.S.ಯಡಿಯೂರಪ್ಪ
KUSHAL V
|

Updated on:Nov 26, 2020 | 2:49 PM

Share

ಬೆಂಗಳೂರು: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿಯಿಂದ ಭರ್ಜರಿ ಸಿದ್ಧತೆ ನಡೆದಿದೆ. ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಕಮಲ ಪಕ್ಷ ಇದೀಗ ಯಾತ್ರೆ ನಡೆಸೋಕೆ ಮುಂದಾಗಿದೆ.

ನಾಳೆಯಿಂದ BJP ಗ್ರಾಮ ಸ್ವರಾಜ್​ ಯಾತ್ರೆ ಆರಂಭವಾಗುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ BJP ಸಂಸದರೊಂದಿಗೆ ಅನೌಪಚಾರಿಕ ಸಭೆ ನಡೆಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಚರ್ಚಿಸಲು ಸಿಎಂ ಸಭೆ ಕರೆದಿದ್ದಾರೆ.

ಪಕ್ಷದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದ್ದು ಅನೌಪಚಾರಿಕ ಸಭೆ ಮೂಲಕ ಮುಖ್ಯಮಂತ್ರಿ ಸಂಸದರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Published On - 2:33 pm, Thu, 26 November 20

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!