AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಸ್ವರಾಜ್​ ಯಾತ್ರೆಗೆ ಮುನ್ನ.. ಸಂಸದರ ವಿಶ್ವಾಸ ಗಳಿಸಲು CM ಅನೌಪಚಾರಿಕ ಸಭೆ

ನಾಳೆಯಿಂದ BJP ಗ್ರಾಮ ಸ್ವರಾಜ್​ ಯಾತ್ರೆ ಆರಂಭವಾಗುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ BJP ಸಂಸದರೊಂದಿಗೆ ಅನೌಪಚಾರಿಕ ಸಭೆ ನಡೆಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಚರ್ಚಿಸಲು ಸಿಎಂ ಸಭೆ ಕರೆದಿದ್ದಾರೆ.

ಗ್ರಾಮ ಸ್ವರಾಜ್​ ಯಾತ್ರೆಗೆ ಮುನ್ನ.. ಸಂಸದರ ವಿಶ್ವಾಸ ಗಳಿಸಲು CM ಅನೌಪಚಾರಿಕ ಸಭೆ
ಮುಖ್ಯಮಂತ್ರಿ B.S.ಯಡಿಯೂರಪ್ಪ
KUSHAL V
|

Updated on:Nov 26, 2020 | 2:49 PM

Share

ಬೆಂಗಳೂರು: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿಯಿಂದ ಭರ್ಜರಿ ಸಿದ್ಧತೆ ನಡೆದಿದೆ. ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಕಮಲ ಪಕ್ಷ ಇದೀಗ ಯಾತ್ರೆ ನಡೆಸೋಕೆ ಮುಂದಾಗಿದೆ.

ನಾಳೆಯಿಂದ BJP ಗ್ರಾಮ ಸ್ವರಾಜ್​ ಯಾತ್ರೆ ಆರಂಭವಾಗುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ BJP ಸಂಸದರೊಂದಿಗೆ ಅನೌಪಚಾರಿಕ ಸಭೆ ನಡೆಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಚರ್ಚಿಸಲು ಸಿಎಂ ಸಭೆ ಕರೆದಿದ್ದಾರೆ.

ಪಕ್ಷದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದ್ದು ಅನೌಪಚಾರಿಕ ಸಭೆ ಮೂಲಕ ಮುಖ್ಯಮಂತ್ರಿ ಸಂಸದರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Published On - 2:33 pm, Thu, 26 November 20

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್