AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BY Vijayendra ಬಸನಗೌಡ ಪಾಟೀಲ್​ ಯತ್ನಾಳ್​ಗೆ ನನ್ನ ಮೇಲೆ ಬಹಳ ಪ್ರೀತಿ -B.Y.ವಿಜಯೇಂದ್ರ ಟಾಂಗ್​

BY Vijayendra :ಬಸನಗೌಡ ಪಾಟೀಲ್ ಯತ್ನಾಳ್​ಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅವರು ಬಹಳ ಹಿರಿಯರಿದ್ದಾರೆ, ಅವರ ಬಗ್ಗೆ ನಾನು ಮಾತಾಡಲ್ಲ ಎಂದು ಜಿಲ್ಲೆಯ ಹುಲಗಿಯಲ್ಲಿ BJP ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

BY Vijayendra ಬಸನಗೌಡ ಪಾಟೀಲ್​ ಯತ್ನಾಳ್​ಗೆ ನನ್ನ ಮೇಲೆ ಬಹಳ ಪ್ರೀತಿ -B.Y.ವಿಜಯೇಂದ್ರ ಟಾಂಗ್​
B.Y.ವಿಜಯೇಂದ್ರ
KUSHAL V
|

Updated on: Feb 19, 2021 | 7:46 PM

Share

ಕೊಪ್ಪಳ: ಬಸನಗೌಡ ಪಾಟೀಲ್ ಯತ್ನಾಳ್​ಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅವರು ಬಹಳ ಹಿರಿಯರಿದ್ದಾರೆ, ಅವರ ಬಗ್ಗೆ ನಾನು ಮಾತಾಡಲ್ಲ ಎಂದು ಜಿಲ್ಲೆಯ ಹುಲಗಿಯಲ್ಲಿ BJP ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಜೊತೆಗೆ, ವಿಜಯೇಂದ್ರ ಕುಟುಂಬದ ಬಗ್ಗೆ ವರಿಷ್ಠರಿಗೆ ಯತ್ನಾಳ್​ ಪತ್ರ ಬರೆದಿರುವ ಬಗ್ಗೆ ತುಂಬಾ ಸಂತೋಷ, ಹೈಕಮಾಂಡ್​​​ ನೋಡಿಕೊಳ್ಳುತ್ತದೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ, ಮೀಸಲಾತಿಗೆ ವಿವಿಧ ಸಮುದಾಯಗಳ ಹೋರಾಟ ವಿಚಾರವಾಗಿ ಸಿಎಂ ಮತ್ತು ಬಿಜೆಪಿ ನಾಯಕರು ಹೋರಾಟವನ್ನ ವಿರೋಧಿಸಿಲ್ಲ. ಕಾನೂನಾತ್ಮಕವಾಗಿ ಏನು ಪರಿಹಾರ ಕೊಡಬೇಕು ಕೊಡ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಪರಿಹಾರ ಕೊಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.

‘ವಿದ್ಯಾವಂತರಾಗಿ ಮಾತನಾಡಿದರೆ ಹೇಗೆ?’ ರಾಮಮಂದಿರದ ಬಗ್ಗೆ ಸಿದ್ದರಾಮಯ್ಯ ಮತ್ತು H.D.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಅವಿದ್ಯಾವಂತರು ಮಾತನಾಡಿದ್ದರೆ ಉತ್ತರ ಕೊಡಬಹುದಿತ್ತು. ವಿದ್ಯಾವಂತರಾಗಿ ಮಾತನಾಡಿದರೆ ಹೇಗೆ? ಎಂದು ವಿಜಯೇಂದ್ರ ಪ್ರಶ್ನಿಸಿದರು. ಇಂಥ ವಿಷಯದಲ್ಲಿ ರಾಜಕೀಯವನ್ನು ಮಾಡಿ ಮತದಾರರನ್ನು ಅಡ್ಡದಾರಿಗೆ ತೆಗೆದುಕೊಂಡು ಹೋಗಿದ್ದಕ್ಕೆ ಕಾಂಗ್ರೆಸ್​ ಪಕ್ಷಕ್ಕೆ ಈ ಗತಿ ಬಂದಿದೆ ಎಂದು ವಿಜಯೇಂದ್ರ ಹೇಳಿದರು.

ಇದಕ್ಕೂ ಮುನ್ನ, ಜಿಲ್ಲೆಯ ಹುಲಗಿಯಲ್ಲಿರುವ ಇತಿಹಾಸ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಭೇಟಿಕೊಟ್ಟು ದೇವರ ದರ್ಶನ ಪಡೆದರು. ಹುಲಿಗೆಮ್ಮ ದೇವಿಗೆ ಬಿ.ವೈ.ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: Accident ಪೆಟ್ರೋಲ್ ಹಾಕಿಸಿ ತೆರಳುವಾಗ.. ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಕಾರ್​ಗೆ KSRTC ಬಸ್​ ಡಿಕ್ಕಿ

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್