AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿ ಸನ್ನಿಧಿಯಲ್ಲಿ ವಾಮಾಚಾರ, ನವರಾತ್ರಿ ಪೂಜೆ ಮಾಡದಿರಲು ಗ್ರಾಮಸ್ಥರ ನಿರ್ಧಾರ

ಬೆಳಗಾವಿ: ನಿನ್ನೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂದೆ ಕೋಳಿ ಬಲಿ ಕೊಟ್ಟು ಪೂಜೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಿರಿಜಾದೇವಿ ದೇವರಿಗೆ ಕಿರಾತಕರು ವಾಮಾಚಾರ ಮಾಡಿದ್ದಾರೆ. ಹೀಗಾಗಿ ನವರಾತ್ರಿ ಪೂಜೆ ಮಾಡಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಿನ್ನೆ ಅಮಾವಾಸ್ಯೆ ಇದ್ದರಿಂದ ಕೆಲ ಕಿರಾತಕರು ಕೋಳಿ ಬಲಿ ಕೊಟ್ಟು ಗಿರಿಜಾದೇವಿ ದೇವಸ್ಥಾನದ ಮುಂದೆ ಪೂಜೆ ಮಾಡಿದ್ದಾರೆ. ಮಧ್ಯರಾತ್ರಿ ದೇವಸ್ಥಾನದ ಮುಂಭಾಗದಲ್ಲಿ ಮಾಟ ಮಂತ್ರ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹುಂಜ ಕೊಯ್ದು ದೇವಸ್ಥಾನದ […]

ದೇವಿ ಸನ್ನಿಧಿಯಲ್ಲಿ ವಾಮಾಚಾರ, ನವರಾತ್ರಿ ಪೂಜೆ ಮಾಡದಿರಲು ಗ್ರಾಮಸ್ಥರ ನಿರ್ಧಾರ
ಆಯೇಷಾ ಬಾನು
|

Updated on: Oct 17, 2020 | 9:45 AM

Share

ಬೆಳಗಾವಿ: ನಿನ್ನೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂದೆ ಕೋಳಿ ಬಲಿ ಕೊಟ್ಟು ಪೂಜೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಿರಿಜಾದೇವಿ ದೇವರಿಗೆ ಕಿರಾತಕರು ವಾಮಾಚಾರ ಮಾಡಿದ್ದಾರೆ. ಹೀಗಾಗಿ ನವರಾತ್ರಿ ಪೂಜೆ ಮಾಡಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನಿನ್ನೆ ಅಮಾವಾಸ್ಯೆ ಇದ್ದರಿಂದ ಕೆಲ ಕಿರಾತಕರು ಕೋಳಿ ಬಲಿ ಕೊಟ್ಟು ಗಿರಿಜಾದೇವಿ ದೇವಸ್ಥಾನದ ಮುಂದೆ ಪೂಜೆ ಮಾಡಿದ್ದಾರೆ. ಮಧ್ಯರಾತ್ರಿ ದೇವಸ್ಥಾನದ ಮುಂಭಾಗದಲ್ಲಿ ಮಾಟ ಮಂತ್ರ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಹುಂಜ ಕೊಯ್ದು ದೇವಸ್ಥಾನದ ಬಾಗಿಲಿಗೆ ರಕ್ತ ಸಿಂಪಡಣೆ ಮಾಡಲಾಗಿದೆ.

ನಿಂಬೆಹಣ್ಣು ಸೇರಿದಂತೆ ವಿವಿಧ ಪದಾರ್ಥಗಳನ್ನ ಇಟ್ಟು ದೇವಸ್ಥಾನ ಸುತ್ತಲು ನಿಂಬೆಹಣ್ಣು ಹಾಕಿ ಮಾಟ ಮಂತ್ರ ಮಾಡಲಾಗಿದೆ. ಬೆಳಗ್ಗೆ ದೇವರ ದರ್ಶನಕ್ಕೆ ಬಂದಾಗ ಈ ದೃಶ್ಯಗಳನ್ನು ಕಂಡ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಮನಸಲ್ಲಿ ಆತಂಕ ಮೂಡಿದೆ. ದೇವಿಗೆ ವಾಮಾಚಾರವಾಗಿದೆ ಈ ಹಿನ್ನೆಲೆಯಲ್ಲಿ ನವರಾತ್ರಿ ಪೂಜೆ ಮಾಡದಿರಲು ಗ್ರಾಮಸ್ಥರ ನಿರ್ಧರಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್