AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ

ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ರಕ್ತದ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ.

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ
ಗ್ರೀನ್​ ಟೀ
ರಾಜೇಶ್ ದುಗ್ಗುಮನೆ
| Edited By: |

Updated on: Mar 11, 2021 | 6:38 AM

Share

ಮುಂಜಾನೆ ಎದ್ದು ಗ್ರೀನ್ ಟೀ ಅಥವಾ ಬ್ಲಾಕ್​ ಟೀ ಕುಡಿಯುವ ಹವ್ಯಾಸ ಸಾಕಷ್ಟು ಜನರಿಗೆ ಇರುತ್ತದೆ. ಮುಂಜಾನೆ ಎದ್ದಾಗ ಚೈತನ್ಯ ಸಿಗುತ್ತದೆ ಎನ್ನುವ ಕಾರಣಕ್ಕೆ ಅನೇಕರು ಮುಂಜಾನೆ ಗ್ರೀನ್​ ಟೀ ಕುಡಿಯೋಕೆ ಆದ್ಯತೆ ನೀಡುತ್ತಾರೆ. ಇಷ್ಟೇ ಅಲ್ಲದೆ, ಗ್ರೀನ್ ಟೀ ಹಾಗೂ ಬ್ಲಾಕ್​ ಟೀಯಿಂದ ನಿಮ್ಮ ದೇಹಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ. ಗ್ರೀನ್ ಟೀ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ. ರಕ್ತದ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಸಾಬೀತುಪಡಿಸಿವೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಹೊಸ ಅಧ್ಯಯನವು ಗ್ರೀನ್​ ಟೀ ಹಾಗೂ ಮತ್ತು ಬ್ಲಾಕ್​ ಟೀ ಕುಡಿಯುವದರಿಂದ ಅಧಿಕ ರಕ್ತದೊತ್ತಡ ಕಡಿಮೆ ಆಗುತ್ತದೆಯಂತೆ. ರಕ್ತದೊತ್ತಡ ಕಡಿಮೆ ಆದರೆ, ಹೃದಯದ ಆರೋಗ್ಯ ಉತ್ತಮವಾಗಿದ್ದಂತೆ ಎಂದು ಅಧ್ಯಯನ ಹೇಳಿದೆ.

ಈ ಚಹಾಗಳಲ್ಲಿರುವ ಕ್ಯಾಟೆಚಿನ್ಸ್ ಎಂದು ಕರೆಯಲ್ಪಡುವ ಕೆಲವು ಸಂಯುಕ್ತಗಳು ಅಯಾನ್ ಪ್ರೋಟೀನ್‌ಗಳನ್ನು ಸಕ್ರಿಯಗೊಳಿಸುವ ಮೂಲಕ ರಕ್ತನಾಳಗಗಳಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ಹೇಳಿದೆ.

ಗ್ರೀನ್​ ಮತ್ತು ಬ್ಲಾಕ್​ ಟೀ ಸೇವನೆಯಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು ಎಂದು ಈ ಹಿಂದೆ ತೋರಿಸಲಾಗಿತ್ತು. ಆದರೆ, ಇದಕ್ಕೆ ಸೂಕ್ತಕಾರಣಗಳನ್ನು ನೀಡಿರಲಿಲ್ಲ. ಈಗ ಹೊಸ ಅಧ್ಯಯನದಲ್ಲಿ ಇದಕ್ಕೆಲ್ಲವೂ ಉತ್ತರ ನೀಡಿದಂತಾಗಿದೆ. ಅಧಿಕ ರಕ್ತದೊತ್ತಡ ಇತ್ತೀಚೆಗೆ ಕಂಡು ಬರುತ್ತಿರುವ ಸಾಮಾನ್ಯ ಸಮಸ್ಯೆ. ವಿಶ್ವದ ವಯಸ್ಕ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಅಧಿಕ ರಕ್ತದೊತ್ತಡವನ್ನು ಹೊಂದಿದ್ದಾರೆ. ಇದರಿಂದ ಅಕಾಲಿಕ ಮರಣ ಎದುರಾಗಬಹುದು. ಹೀಗಾಗಿ, ನಿತ್ಯ ಗ್ರೀನ್ ಟೀ ಕುಡಿಯಬೇಕು ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Red Banana: ಕಣ್ಣಿಗೆ ತಂಪು ಕೆಂಪು ಬಾಳೆಹಣ್ಣು, ರಕ್ತದೊತ್ತಡ ನಿವಾರಣೆ, ಜೀರ್ಣಕ್ರಿಯೆಗೂ ಸಹಕಾರಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ