AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ […]

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ
ಸಾಧು ಶ್ರೀನಾಥ್​
|

Updated on:Oct 19, 2019 | 4:50 PM

Share

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ.

ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ ಮುಟ್ಟಬೇಡಿ ಅಂತಾ ಡ್ರೈವರ್ ಗಲಾಟೆ ಮಾಡತೊಡಗಿದ. ಈ ನಡುವೆ ಟ್ರಾಫಿಕ್ ಪೊಲೀಸ್ ಡ್ರೈವರ್ ಫೋನ್ ಕಿತ್ಕೊಂಡು ಹೋದ ಘಟನೆಯೂ ನಡೆದಿದೆ. ಅದೂ ಸಾಲದು ಅಂತಾ ಟ್ರಾಫಿಕ್ ಪೊಲೀಸ್ ಪೇದೆ, ಬಸ್ ಕೀಯನ್ನೇ ಎತ್ತಿಕೊಂಡು ಹೋದರು.

Published On - 4:46 pm, Sat, 19 October 19

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್