AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ […]

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2019 | 4:50 PM

Share

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ.

ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ ಮುಟ್ಟಬೇಡಿ ಅಂತಾ ಡ್ರೈವರ್ ಗಲಾಟೆ ಮಾಡತೊಡಗಿದ. ಈ ನಡುವೆ ಟ್ರಾಫಿಕ್ ಪೊಲೀಸ್ ಡ್ರೈವರ್ ಫೋನ್ ಕಿತ್ಕೊಂಡು ಹೋದ ಘಟನೆಯೂ ನಡೆದಿದೆ. ಅದೂ ಸಾಲದು ಅಂತಾ ಟ್ರಾಫಿಕ್ ಪೊಲೀಸ್ ಪೇದೆ, ಬಸ್ ಕೀಯನ್ನೇ ಎತ್ತಿಕೊಂಡು ಹೋದರು.

Published On - 4:46 pm, Sat, 19 October 19

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು