AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ […]

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ
ಸಾಧು ಶ್ರೀನಾಥ್​
|

Updated on:Oct 19, 2019 | 4:50 PM

Share

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ.

ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ ಮುಟ್ಟಬೇಡಿ ಅಂತಾ ಡ್ರೈವರ್ ಗಲಾಟೆ ಮಾಡತೊಡಗಿದ. ಈ ನಡುವೆ ಟ್ರಾಫಿಕ್ ಪೊಲೀಸ್ ಡ್ರೈವರ್ ಫೋನ್ ಕಿತ್ಕೊಂಡು ಹೋದ ಘಟನೆಯೂ ನಡೆದಿದೆ. ಅದೂ ಸಾಲದು ಅಂತಾ ಟ್ರಾಫಿಕ್ ಪೊಲೀಸ್ ಪೇದೆ, ಬಸ್ ಕೀಯನ್ನೇ ಎತ್ತಿಕೊಂಡು ಹೋದರು.

Published On - 4:46 pm, Sat, 19 October 19

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ