AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ […]

ಪಾರ್ಕಿಂಗ್ ವಿಚಾರಕ್ಕೆ ಟ್ರಾಫಿಕ್ ಪೇದೆ ಬಿಎಂಟಿಸಿ ಡ್ರೈವರ್ ನಡುವೆ ಜಟಾಪಟಿ
ಸಾಧು ಶ್ರೀನಾಥ್​
|

Updated on:Oct 19, 2019 | 4:50 PM

Share

ಬೆಂಗಳೂರು: ನಡು ರೋಡ್​​ನಲ್ಲಿ ಬಿಎಂಟಿಸಿ ಡ್ರೈವರ್ ಮತ್ತು ಟ್ರಾಫಿಕ್ ಪೊಲೀಸ್​ ಪೇದೆ ಮಧ್ಯೆ ಜಟಾಪಟಿ ನಡೆದು ಬಸ್​ ಪ್ರಯಾಣಿಕರು ಮತ್ತು ಇತರೆ ವಾಹನ ಸವಾರರು ಪರದಾಡಿದ ಪ್ರಸಂಗ ನಡೆದಿದೆ.  ಸಿಲ್ಕ್ ಬೋರ್ಡ್ ನಲ್ಲಿ ಬಿಎಂಟಿಸಿ ಬಸ್ ಪಾರ್ಕಿಂಗ್ ಮಾಡೋ ವಿಚಾರದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಬಿಎಂಟಿಸಿ ಡ್ರೈವರ್ ನಡುವಣ ಈ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ.

ಜನ ರಸ್ತೆಯಲ್ಲಿ ಓಡಾಡುತ್ತಿದ್ರೂ ಬಸ್ಸಿನ ಸ್ಟೇರಿಂಗ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್ ಒಂದು ಕಡೆಯಾದ್ರೆ ಸ್ಟೇರಿಂಗ್ ಮುಟ್ಟಬೇಡಿ ಅಂತಾ ಡ್ರೈವರ್ ಗಲಾಟೆ ಮಾಡತೊಡಗಿದ. ಈ ನಡುವೆ ಟ್ರಾಫಿಕ್ ಪೊಲೀಸ್ ಡ್ರೈವರ್ ಫೋನ್ ಕಿತ್ಕೊಂಡು ಹೋದ ಘಟನೆಯೂ ನಡೆದಿದೆ. ಅದೂ ಸಾಲದು ಅಂತಾ ಟ್ರಾಫಿಕ್ ಪೊಲೀಸ್ ಪೇದೆ, ಬಸ್ ಕೀಯನ್ನೇ ಎತ್ತಿಕೊಂಡು ಹೋದರು.

Published On - 4:46 pm, Sat, 19 October 19

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ